Webdunia - Bharat's app for daily news and videos

Install App

ಬಾರ್ಡರ್ ದೇಶಗಳಿಗೆ ಹೋಗಬೇಡಿ: ಸುಧಾಕರ್

Webdunia
ಶನಿವಾರ, 26 ಫೆಬ್ರವರಿ 2022 (14:56 IST)
ಚಿಕ್ಕಬಳ್ಳಾಪುರ : ಉಕ್ರೇನ್ನಲ್ಲಿರೋ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.

ಈಗಾಗಲೇ ನಾನು ಹಾಗೂ ಸಿಎಂ ಕೇಂದ್ರ ವಿದೇಶಾಂಗ ಇಲಾಖೆ ಹಾಗೂ ಉಕ್ರೇನ್ನ ಭಾರತದ ರಾಯಭಾರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾರೂ ಕೂಡ ನೀವಾಗೇ ನೀವೆ ತೀರ್ಮಾನ ಮಾಡಿಕೊಂಡು ರುಮೇನಿಯಾ, ಪೊಲೆಂಡ್ ಸೇರಿದಂತೆ ಇತರೆ ಬಾರ್ಡರ್ ಏರಿಯಾಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ನಮ್ಮ ಭಾರತ ಸರ್ಕಾರ ವಿವಿಧ ಹಂತಗಳಲ್ಲಿ ಇತರೆ ದೇಶಗಳ ಜೊತೆ ಮಾತುಕತೆ ಮಾಡುತ್ತಿದ್ದಾರೆ ಎಂದಿದ್ದಾರೆ.

ನೀವು ಎಲ್ಲಿದ್ದೀರೋ ಅಲ್ಲೇ ಸುರಕ್ಷಿತವಾಗಿ ಇರಿ. ಕೆಲವೇ ದಿನಗಳಲ್ಲಿ ಕದನ ವಿರಾಮ ಆಗುವ ಅಪೇಕ್ಷೆ ನಮ್ಮದು.ಕದನ ವಿರಾಮದ ನಂತರೆ ಭಾರತಕ್ಕೆ ಬರುವವರನ್ನು ಕರೆತರಲು ಸರ್ಕಾರ ಬದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments