Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ಅಸಂಬಂದ್ಧ ಹೇಳಿಕೆ ಕೊಡಬೇಡಿ ಅಂದೋರು ಯಾರು?

Webdunia
ಶುಕ್ರವಾರ, 4 ಅಕ್ಟೋಬರ್ 2019 (18:20 IST)
ಕೇಂದ್ರ ಸರ್ಕಾರ  ನೆರೆ ಪರಿಹಾರದ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ನೀಡಿರೋ ಹೇಳಿಕೆಗೆ ಸಂಸದ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಸಂಬದ್ಧ ಹೇಳಿಕೆ ನೀಡಬಾರದು ಅಂತ ಸಲಹೆ ನೀಡಿದ್ದಾರೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ.

 ಆ ಮೂಲಕ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಪ್ರತಾಪ್ ಸಿಂಹಗೆ ಕಿವಿ ಹಿಂಡಿದ್ದಾರೆ ನಾರಾಯಣಸ್ವಾಮಿ.

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದ ವರದಿ ತಿರಸ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯದ ವರದಿ ತಿರಸ್ಕರಿಸಿಲ್ಲ. ಮಾಧ್ಯಮಗಳಲ್ಲಿ ತಪ್ಪ ಮಾಹಿತಿ ನೀಡಬೇಡಿ ಅಂತಂದ್ರು. ಮಹಾರಾಷ್ಟ್ರದಲ್ಲಿ ಪದೇ ಪದೇ ಮಳೆಯಾಗ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಸಂಪೂರ್ಣ ವರದಿ ಪಡೆಯುತ್ತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ ಅಂದ್ರು.

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇರತೆ ಇಲಾಖೆ ಹಣ ಬಳಸಿಕೊಳ್ಳಲು ಫೈನಾನ್ಸ್ ಇಲಾಖೆ ಅನುಮತಿ ಕೋರಲಾಗಿದೆ.
ರಾಜ್ಯಕ್ಕೆ ಪರಿಹಾರ ಕಲ್ಪಿಸೋದು ಕೇಂದ್ರಕ್ಕೆ ದೊಡ್ಡ ವಿಚಾರವಲ್ಲ. ಶಾಶ್ವತ ಪರಿಹಾರ ಕಲ್ಪಿಸೋದಕ್ಕೋಸ್ಕರ ತಡವಾಗ್ತಿದೆ ಎಂದು ಹೇಳಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಮುಂದಿನ ಸುದ್ದಿ
Show comments