Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ಅಸಂಬಂದ್ಧ ಹೇಳಿಕೆ ಕೊಡಬೇಡಿ ಅಂದೋರು ಯಾರು?

Webdunia
ಶುಕ್ರವಾರ, 4 ಅಕ್ಟೋಬರ್ 2019 (18:20 IST)
ಕೇಂದ್ರ ಸರ್ಕಾರ  ನೆರೆ ಪರಿಹಾರದ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ನೀಡಿರೋ ಹೇಳಿಕೆಗೆ ಸಂಸದ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಸಂಬದ್ಧ ಹೇಳಿಕೆ ನೀಡಬಾರದು ಅಂತ ಸಲಹೆ ನೀಡಿದ್ದಾರೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ.

 ಆ ಮೂಲಕ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಪ್ರತಾಪ್ ಸಿಂಹಗೆ ಕಿವಿ ಹಿಂಡಿದ್ದಾರೆ ನಾರಾಯಣಸ್ವಾಮಿ.

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದ ವರದಿ ತಿರಸ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯದ ವರದಿ ತಿರಸ್ಕರಿಸಿಲ್ಲ. ಮಾಧ್ಯಮಗಳಲ್ಲಿ ತಪ್ಪ ಮಾಹಿತಿ ನೀಡಬೇಡಿ ಅಂತಂದ್ರು. ಮಹಾರಾಷ್ಟ್ರದಲ್ಲಿ ಪದೇ ಪದೇ ಮಳೆಯಾಗ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಸಂಪೂರ್ಣ ವರದಿ ಪಡೆಯುತ್ತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ ಅಂದ್ರು.

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇರತೆ ಇಲಾಖೆ ಹಣ ಬಳಸಿಕೊಳ್ಳಲು ಫೈನಾನ್ಸ್ ಇಲಾಖೆ ಅನುಮತಿ ಕೋರಲಾಗಿದೆ.
ರಾಜ್ಯಕ್ಕೆ ಪರಿಹಾರ ಕಲ್ಪಿಸೋದು ಕೇಂದ್ರಕ್ಕೆ ದೊಡ್ಡ ವಿಚಾರವಲ್ಲ. ಶಾಶ್ವತ ಪರಿಹಾರ ಕಲ್ಪಿಸೋದಕ್ಕೋಸ್ಕರ ತಡವಾಗ್ತಿದೆ ಎಂದು ಹೇಳಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments