Webdunia - Bharat's app for daily news and videos

Install App

ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬೇಡಿ, ಮೋದಿ ರ್ಯಾಲಿ ರದ್ದು ಮಾಡಿ : ಕುಮಾರಸ್ವಾಮಿ

Webdunia
ಶನಿವಾರ, 6 ಮೇ 2023 (12:30 IST)
ಬೆಂಗಳೂರು : ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ರ್ಯಾಲಿಯಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮೋದಿ ರ್ಯಾಲಿ ರದ್ದು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
 
ಭಾನುವಾರ ನೀಟ್ ಪರೀಕ್ಷೆ ಇದ್ದರೂ ಮೋದಿ ರ್ಯಾಲಿ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅಧಿಕಾರ ಮುಖ್ಯ. ಅವರು ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡುತ್ತಾರೆ.

ಜನರ ಬದುಕಿನ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಏನಾದರು ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವುದು ಅವರ ಅಜೆಂಡಾ. ಅವರಿಂದ ಸರಿ-ತಪ್ಪುಗಳನ್ನು ನಿರೀಕ್ಷೆ ಮಾಡಬೇಡಿ. ಈ ರ್ಯಾಲಿ ನಿಲ್ಲಿಸಬೇಕೆಂದು ನಾನು ಪ್ರಧಾನ ಮಂತ್ರಿಗಳಿಗೆ ಆಗ್ರಹ ಮಾಡುತ್ತೇನೆ ಎಂದು ಕಿಡಿಕಾರಿದರು.  ಮಂಡ್ಯದಲ್ಲಿ ಸುಮಲತಾ ಗೆಲ್ಲಿಸಿ ತಪ್ಪು ಮಾಡಿದೆವು ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮಾತಿನಿಂದ ಸತ್ಯ ಹೊರಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments