Webdunia - Bharat's app for daily news and videos

Install App

ಗೋಪೂಜೆಗೆ ರಾಜಕೀಯ ಬಣ್ಣ

Webdunia
ಗುರುವಾರ, 28 ಅಕ್ಟೋಬರ್ 2021 (14:30 IST)
ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋ ಪೂಜೆಗೆ ರಾಜ್ಯ ಸರ್ಕಾರ ಅ ಅನುಮತಿ ನೀಡಿದ್ದು,ಇದು ರಾಜಕೀಯ ಬಣ್ಣ ಪಡೆದಿದೆ.
 
ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡು ಕೊಂಡಿರುವ ಎಲ್ಲಾ ರೈತರೂ ಕೂಡಾ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಅಲಂಕಾರ ಮಾಡಿ, ನಂತರ ಕಿಚ್ಚು ಹಾಯಿಸುವಂತಹ ಆಚರಣೆಯು ಅನಾದಿ ಕಾಲದಿಂದಲೂ ಇದೆ.ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಏನೂ ಬೇಡ ಎಂಬ ಪರಿಸ್ಥಿತಿಗೆ ಜನ ಸಾಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಾಸ್ಪದ ಬೆಳವಣಿಗೆ ಎಂದಿದ್ದಾರೆ. ನಿಜವಾಗಲೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments