ರಾಜ್ಯದಲ್ಲಿ ಕೋವಿಡ್ ಆತಂಕ ಬೇಡ ಡಿಕೆಶಿ

Webdunia
ಬುಧವಾರ, 8 ಡಿಸೆಂಬರ್ 2021 (14:14 IST)
ಓಮಿಕ್ರಾನ್ ಸೋಂಕಿನ ಭೀತಿ ಹಿನ್ನೆಲೆ, ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಮಾಧ್ಯಮಗಳಲ್ಲಿ ಮಾತ್ರ ಓಮಿಕ್ರಾನ್ ಸುದ್ದಿ ಬರುತ್ತಿದ್ದು, ರಾಜ್ಯದಲ್ಲಿ ಆ ವಾತಾವರಣ ಇಲ್ಲ ಎಂದು ಹೇಳಿದರು.ಏಕೆಂದರೆ ಕಳೆದ ಎರಡು ವರ್ಷದಿಂದ ಹೋಟೆಲ್ ಸೇರಿದಂತೆ ಎಲ್ಲಾ ಕ್ಷೇತ್ರಗಳು ಸಂಕಷ್ಟದಲ್ಲಿವೆ. ಇನ್ನೂ ಏರ್ಪೋರ್ಟ್ ಗಳಲ್ಲಿ ಕೊರೋನಾ ಸರ್ಟಿಫಿಕೇಟ್ ತೋರಿಸಿ ಎಂಟ್ರಿ ಆಗಬೇಕು ಅಂದ್ರೆ ಹೇಗೆ, ಇಡೀ ದೇಶಕ್ಕೆ ಇಲ್ಲದಿರುವ ಆದೇಶ, ಕರ್ನಾಟಕದಲ್ಲಿ ಮಾತ್ರ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಮತ್ತೆ ರಾಜ್ಯದಲ್ಲಿ ಕಠಿಣ ನಿಯಮ ಜಾರಿ ಆದರೆ ಜನರು ಮತ್ತಷ್ಟು ತೊಂದರೆಗೆ ಸಿಲುಕಲಿದ್ದಾರೆ ಹೀಗಾಗಿ ಗೊಂದಲ ಮೂಡಿಸುವ ಪ್ರಯತ್ನ ಬೇಡ ಎಂದು ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments