Webdunia - Bharat's app for daily news and videos

Install App

ಗಾಬರಿ ಬೇಡ, ಊಹಾಪೋಹಗಳಿಗೆ ಕಿವಿಗೊಡಬೇಡಿ : ಶಿವಕುಮಾರ್

Webdunia
ಸೋಮವಾರ, 29 ಮೇ 2023 (11:47 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಸ್ಕೀಂ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಮದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
 
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗ್ಯಾರಂಟಿ ಸ್ಕೀಂ ಜಾರಿ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದರು. ಯಾರು ಗಾಬರಿ ಆಗೋದು ಬೇಡ, ಊಹಾಪೋಹಗಳಿಗೆ ಕಿವಿಗೊಡೋದು ಬೇಡ. ನಾವು ಏನ್ ಹೇಳಿದ್ದೇವೆ ಅದನ್ನ ಮಾಡ್ತೀವಿ ಎಂದು ಭರವಸೆ ನೀಡಿದರು.

ಅಲ್ಲದೆ ಯಾರು ಬೇಕಾದರೂ ಚರ್ಚೆ ಮಾಡಲಿ. ಬೈಯೋರು ಬೈಯಲಿ. ಎಲ್ಲರಿಗೂ ಮಾತಾಡೋಕೆ ವಾಕ್ ಸ್ವಾತಂತ್ರ್ಯ ಇದೆ ಎಂದು ಡಿಕೆಶಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments