Webdunia - Bharat's app for daily news and videos

Install App

ಹೆದರುವುದು ಬೇಡ ತನಿಖೆ ಮಾಡಿಸಿ-ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

Webdunia
ಬುಧವಾರ, 2 ಆಗಸ್ಟ್ 2023 (19:02 IST)
ಕೆಜೆ.ಹಳ್ಳಿ, ಡಿಜೆ. ಹಳ್ಳಿ ಕೇಸ್ ನ್ಯಾಯಾಂಗ ತನಿಖೆ ಮಾಡಿಸುವಂತೆ ಜೆಡಿಎಸ್​​​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಕೇಸ್ ಕೂಡ ಹಾಗೆ ಆಗಿದೆ. ಕೆಜೆ ಹಳ್ಳಿ ಕೇಸ್ ಕಮ್ಯುನಲ್ ಅಲ್ಲ, ಡ್ರಗ್ ವಿಚಾರಕ್ಕೆ ಅಂತ ನೀವೇ ಹೇಳಿದ್ದೀರಿ. ಸಿಟ್ಟಿಂಗ್ ಜಡ್ಜ್ ಅವರ ಬಳಿ ತನಿಖೆ ಮಾಡಿಸಿ, ಯಾಕೆ ಆಯ್ತು ಗಲಭೆ ಅಲ್ಲಿ ಅಂತ ಪತ್ತೆ ಮಾಡಿ. ಯಾರು ಇದರಲ್ಲಿ ಇದ್ದಾರೆ ಅಂತ ಬಯಲಿಗೆ ತನ್ನಿ, ನಾನು ಪರಮೇಶ್ವರ್​​​ಗೆ ಹೇಳ್ತೀನಿ ಇದರಲ್ಲಿ ಹೆದರುವುದು ಬೇಡ, ತನಿಖೆ ಮಾಡಿಸಿ ಅದೇನು ಅಂತ ಗೊತ್ತಾಗಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments