ಹೆದರುವುದು ಬೇಡ ತನಿಖೆ ಮಾಡಿಸಿ-ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

Webdunia
ಬುಧವಾರ, 2 ಆಗಸ್ಟ್ 2023 (19:02 IST)
ಕೆಜೆ.ಹಳ್ಳಿ, ಡಿಜೆ. ಹಳ್ಳಿ ಕೇಸ್ ನ್ಯಾಯಾಂಗ ತನಿಖೆ ಮಾಡಿಸುವಂತೆ ಜೆಡಿಎಸ್​​​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಕೇಸ್ ಕೂಡ ಹಾಗೆ ಆಗಿದೆ. ಕೆಜೆ ಹಳ್ಳಿ ಕೇಸ್ ಕಮ್ಯುನಲ್ ಅಲ್ಲ, ಡ್ರಗ್ ವಿಚಾರಕ್ಕೆ ಅಂತ ನೀವೇ ಹೇಳಿದ್ದೀರಿ. ಸಿಟ್ಟಿಂಗ್ ಜಡ್ಜ್ ಅವರ ಬಳಿ ತನಿಖೆ ಮಾಡಿಸಿ, ಯಾಕೆ ಆಯ್ತು ಗಲಭೆ ಅಲ್ಲಿ ಅಂತ ಪತ್ತೆ ಮಾಡಿ. ಯಾರು ಇದರಲ್ಲಿ ಇದ್ದಾರೆ ಅಂತ ಬಯಲಿಗೆ ತನ್ನಿ, ನಾನು ಪರಮೇಶ್ವರ್​​​ಗೆ ಹೇಳ್ತೀನಿ ಇದರಲ್ಲಿ ಹೆದರುವುದು ಬೇಡ, ತನಿಖೆ ಮಾಡಿಸಿ ಅದೇನು ಅಂತ ಗೊತ್ತಾಗಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments