Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಗಳ ಬಿಲ್ ಕಟ್ಟುವಷ್ಟು ಸರ್ಕಾರದ ಬೊಕ್ಕಸದಲ್ಲಿ ದುಡ್ಡು ಇಲ್ವಾ..!

Webdunia
ಭಾನುವಾರ, 5 ಫೆಬ್ರವರಿ 2023 (16:23 IST)
ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತೇವೆ ಎನ್ನುತ್ತಾರೆ . ಆಸ್ಪತ್ರೆಗಳ ನಿರ್ವಹಣೆಗೆ ಎಂದು ಕೋಟಿ ಕೋಟಿ ದುಡ್ಡು ಮೀಸಲಿಟ್ಟಿದ್ದಾರೆ ಆದರೆ ಆಸ್ಪತ್ರೆಗಳ ನಿರ್ವಹಣೆ ಮಾಡುವುದರಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದಕ್ಕೆ ಸ್ಪಷ್ಟ ನಿದರ್ಶನ ಬೆಂಗಳೂರು ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕೆಸಿ ಜನರಲ್ 
 
ಹೌದು ಮಲ್ಲೇಶ್ವರಂನಲ್ಲಿ ಇರುವ ಕೆಸಿ ಜನರಲ್ ಆಸ್ಪತ್ರೆಗೆ ಬೆಸ್ಕಾಂ  ಪವರ್ ಕಟ್ ಮಾಡುವ ಶಾಕಿಂಗ್ ನೋಟಿಸ್ ನೀಡಿದೆ. ಕಳೆದ 3-4 ತಿಂಗಳಿಂದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿದೆ. 38 ಲಕ್ಷ ರೂ. ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಗಳ ಕರೆಂಟ್ ಬಿಲ್ ಕಟ್ಟದಷ್ಟು ಸರ್ಕಾರದ ಬೊಕ್ಕಸ ಖಾಲಿಯಾಗಿದೆಯಾ ಎಂಬ ಪ್ರಶ್ನೆ ಮೂಡಿದೆ. 
 
 ಬಡ ಜನರ ಆರೋಗ್ಯವನ್ನು ಚೇತರಿಸಿ ಅವರ ಬದುಕಿಗೆ ಬೆಳಕು ನೀಡಾಬೇಕಿದ್ದ ಸರ್ಕಾರಿ ಆಸ್ಪತ್ರೆಗಳೆ ಕತ್ತಲಾಗುತ್ತಿರುವುದು ವಿಪರ್ಯಾಸವೇ ಸರಿ, ಇನ್ನೂ ಬೆಸ್ಕಾಂ ಸರ್ಕಾರಿ ಆಸ್ಪತ್ರೆ ನೋಟಿಸುಗಳನ್ನ ನೀಡುತ್ತಿರುವುದು ಇದೆ ಮೊದಲೆನು ಅಲ್ಲ ಕಳೆದ 5  ತಿಂಗಳುಗಳಿಂದ ಸತತವಾಗಿ ನೋಟಿಸುಗಳನ್ನ ಕಳಿಸಿತ್ತು ಆದರೆ ಇನ್ನೂ ಈ ನೋಟಿಸುಗಳಿಗೆ ರೆಸ್ಪಾನ್ಸ್ ಸಿಗ್ತಾನೇ ಇಲ್ಲಾ , ಒಂದೆಡೆ ಸರ್ಕಾರಿ ಆಸ್ಪತ್ರೆ ಪವರ್ ಕಟ್ ಮಾಡಿದ್ರೆ ಜನ ಜೀವನ ಅಸ್ತವ್ಯಸ್ತವಾಗುತ್ತೆ ಅಂತಾ ಬೆಸ್ಕಾಂ ಕೂಡ ನೋಟಿಸ್ ಕಳುಹಿಸಿ ಸುಮ್ಮನಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments