ರಾಮಮಂದಿರ ನೋಡಿ ಮತ ಹಾಕಬೇಡಿ

geetha
ಸೋಮವಾರ, 5 ಫೆಬ್ರವರಿ 2024 (16:00 IST)
ನವದೆಹಲಿ : ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಸೋಮವಾರ ಮಾಧ್ಯಮಗಳೊಂದಿಗೆ  ಪ್ರತಿಕ್ರಿಯೆ ನೀಡಿದ ಅವರು,
Photo Courtesy: Twitter
ರಾಮಮಂದಿರ ನಿರ್ಮಾಣ ಆಗಿದೆ. ರಾಮಮಂದಿರ ನಿರ್ಮಾಣದ ವಿಷಯವನ್ನು ಮನಸಿನಲ್ಲಿ ಇಟ್ಟುಕೊಂಡು ಯಾರೂ ಮತ ಚಲಾಯಿಸಬಾರದು ಎಂದು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಹೇಳಿಕೆ ನೀಡಿದ್ದಾರೆ.ಜೊತೆಗೆ, ಬಾಲ್ಯದಿಂದಲೂ ರಾಮನ ಬಗ್ಗೆ ನಾನು ಒಲವು ಹೊಂದಿದ್ದೇನೆ. ಬಿಜೆಪಿಗೆ ರಾಮನ ಮೇಲೆ ಯಾವುದೇ ಹಕ್ಕು ಇಲ್ಲ ಎಂದು ನುಡಿದ ತರೂರ್‌, ನನ್ನ ರಾಮನನ್ನು ಬಿಜೆಪಿಯವರಿಗೆ ಒಪ್ಪಿಸುವುದಿಲ್ಲ ಎಂದು ಹೇಳಿದ್ದಾರೆ. 

ಇನ್ನೂ ಎಷ್ಟು ದಿನಗಳ ಕಾಲ ನೀವು ಅದರ ಬಗ್ಗೆಯೇ ಮಾತನಾಡಲು ಸಾಧ್ಯ ಎಂದು ಅವರು ಪ್ರಶ್ನಿಸಿದರು. 
ಜನರನ್ನು ತಮ್ಮ ಬಗ್ಗೆ ಯೋಚಿಸುವಂತೆ ಮಾಡಬೇಕಿದೆ ಎಂದು ನುಡಿದ ಶಶಿ ತರೂರ್‌,   ನಮ್ಮ ಜನಜೀವನ ಈ ಸರ್ಕಾರದಿಂದ ಎಷ್ಟು ಸುಧಾರಿಸಿದೆ ಎಂದು ಮತದಾರರು ಯೋಚಿಸಬೇಕು. ಅವರಿಗೆ ಉದ್ಯೋಗ ದೊರೆಕಿದೆಯೇ? ಈ ಸರ್ಕಾರದಿಂದ ಯಾವುದಾದರೂ ಪ್ರಯೋಜನವಾಗಿದೆಯೇ ಎಂದು ತರೂರ್‌ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments