Webdunia - Bharat's app for daily news and videos

Install App

ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಬೇಡಿ

Webdunia
ಬುಧವಾರ, 9 ಫೆಬ್ರವರಿ 2022 (15:16 IST)
ಹಿಜಾಬ್ & ಕೇಸರಿ ಶಾಲು ವಿವಾದದ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸಮವಸ್ತ್ರದ ಬಗ್ಗೆ ಮಕ್ಕಳಿಗೆ ತಲೆ ಕೆಡಿಸಿರೋದು ವಿರೋಧ ಪಕ್ಷದವರು.
ಕೋರ್ಟ್ ನಲ್ಲಿ ತೀರ್ಪು ಬರೋ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಎಲ್ಲರೂ ಕೂಡಾ ಸಮಾಧಾನವಾಗಿ ಇರಬೇಕು. ಮಕ್ಕಳಲ್ಲಿ ವಿಷ ಬೀಜ ಕೆಲಸವನ್ನು ವಿರೋಧ ಪಕ್ಷ ಮಾಡುತ್ತಿದೆ. ಅಲ್ಲದೇ ಇದನ್ನು ಅರ್ಥ ಮಾಡಿಕೊಂಡು ಶಾಲಾ ಮಕ್ಕಳಲ್ಲಿ ಎಲ್ಲರೂ ಸರಿಸಮನಾಗಿ ಇರಬೇಕು. ಅಲ್ಲದೇ ಇಂದು ಹೈಕೋರ್ಟ್ ತೀರ್ಪು ಬರಲಿದ್ದು, ಬಳಿಕ ಎಲ್ಲಾ ಸರಿಯಾಗಲಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments