Webdunia - Bharat's app for daily news and videos

Install App

ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 13 ಸೆಪ್ಟಂಬರ್ 2016 (08:30 IST)
ಕಾವೇರಿ ಹೋರಾಟ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. 

ಕಾನೂನು ಉಲ್ಲಂಘಿಸಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ಸಹ ನೀಡಿದ್ದಾರೆ.
 
ನಿನ್ನೆ ನಗರದಾದ್ಯಂತ ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಇದು ಸೆಪ್ಟೆಂಬರ್ 14ರವರೆಗೂ ಮುಂದುವರೆಯಲಿದೆ. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಹೇಳಿದ್ದಾರೆ. 
 
ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ತಮಿಳರು ಹೆಚ್ಚಿರುವ ಪ್ರದೇಶಗಳಲ್ಲಿ ಭಾರಿ ಭದ್ರತೆ ಒದಗಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments