Webdunia - Bharat's app for daily news and videos

Install App

ಗಣೇಶ ಕೂರಿಸಲು ಅನುಮತಿ ತೆಗೆದುಕೊಳ್ಳಬೇಡಿ : ಮುತಾಲಿಕ್‌

Webdunia
ಗುರುವಾರ, 4 ಆಗಸ್ಟ್ 2022 (13:27 IST)
ಧಾರವಾಡ : ಗಣೇಶ ಕೂರಿಸಲು ಯಾರು ಕೂಡ ಅನುಮತಿ ತೆಗೆದುಕೊಳ್ಳಲು ಹೋಗಬೇಡಿ.

ಮೈಕ್ ಹಾಕಲು ನಾನು ಸಹ ಅನುಮತಿ ಮೊರೆ ಹೋಗುವುದಿಲ್ಲ ಎಂದು ಪೊಲೀಸರು ಹಾಗೂ ಸರ್ಕಾರಕ್ಕೆ ಶ್ರೀರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.

ಗಣೇಶೋತ್ಸವ ಕುರಿತು ಮಾತನಾಡಿದ ಅವರು, ಗಣೇಶೋತ್ಸವ ಧಾರ್ಮಿಕ ಶಾಸ್ತ್ರೋಕ್ತ ವಿಧಿ ವಿಧಾನಗಳ ಪ್ರಕಾರ ನಡೆದುಕೊಂಡು ಬಂದ ಸಂಪ್ರದಾಯ. ಜಾತಿ, ಧರ್ಮ ಬಿಟ್ಟು ಎಲ್ಲರೂ ಆಚರಿಸಿಕೊಂಡು ಬಂದಿದ್ದಾರೆ. ಗಣೇಶೋತ್ಸವಕ್ಕೆ ಕರ್ನಾಟಕದಲ್ಲಿ ಸರ್ಕಾರದಿಂದ ಕಿರಿಕಿರಿಯಾಗುತ್ತಿದೆ.

ಯಾಕಾದ್ರು ಗಣಪತಿ ಪ್ರತಿಷ್ಠಾಪನೆ ಮಾಡಬೇಕು ಎನ್ನುವಂತೆ ಆಗಿದೆ. ಸರ್ಕಾರ ನಿರ್ಬಂಧ ಹಾಕಬಾರದು. ಗಣೇಶೋತ್ಸವಕ್ಕೆ ಮುಕ್ತ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. 

ಪರಿಸರ ಹಾಗೂ ಶಬ್ದ ಮಾಲಿನ್ಯದ ಬಗ್ಗೆ ವಿಚಾರ ಮಾಡೋಣ. ನಮ್ಮ ಉತ್ಸಾಹಕ್ಕೆ ಭಂಗ ತರುವಂತಹ ಕಾರ್ಯವನ್ನು ವಿರೋಧಿಸುತ್ತೇವೆ. ಎಷ್ಟೊಂದು ಕಡೆ ಅನುಮತಿ ಪಡೆಯಬೇಕು? ವಿದ್ಯುತ್, ಪೆಂಡಾಲ್, ಪೊಲೀಸ್, ಪಾಲಿಕೆ ಹಾಗೂ ಅಗ್ನಿಶಾಮಕ ದಳದ ಅನುಮತಿ ಪಡೆಯಬೇಕು.

ಇದಕ್ಕೆಲ್ಲ ಓಡಾಡಬೇಕಾಗಿದೆ. ಇದರ ಮಧ್ಯೆ ಪೊಲೀಸರ ಕಿರಿಕಿರಿ ಹೆಚ್ಚಾಗಿದೆ. ನಮಗೆ ಸ್ವಾತಂತ್ರ್ಯ ಇಲ್ಲಾ? ಈ ರೀತಿ ಕಟ್ಟಪ್ಪಣೆ ಹಾಕಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments