Webdunia - Bharat's app for daily news and videos

Install App

ನಿಮ್ಮ ವೈಫಲ್ಯಗಳ ಬಗ್ಗೆ ಮಾತನಾಡಬಾರದೇ?

Webdunia
ಬುಧವಾರ, 2 ಆಗಸ್ಟ್ 2023 (19:53 IST)
ಪ್ರಧಾನಿಯನ್ನು ಪ್ರಶ್ನಿಸುವ ಧೈರ್ಯ, ತಮಾಷೆ ಖರ್ಗೆ ಅವರಿಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್​​ ಮಾಡಿದೆ. ನಿಮ್ಮ ಉಸ್ತುವಾರಿ ಜಿಲ್ಲೆಯಾದ ಕಲಬುರಗಿಯಲ್ಲಿ 4 ಮಹಿಳೆಯರ ಅತ್ಯಾಚಾರ, 1 ಪೊಲೀಸ್ ಅಧಿಕಾರಿ ಸಾವು, ಮರಳು ಮಾಫಿಯಾದಿಂದ 500ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ನಲುಗಿವೆ. 3 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 100ಕ್ಕೂ ಹೆ್ಚ್ಚು ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಲ್ಲದೆ, ಹಿಂದೂಗಳು ಮತ್ತು ಹಿಂದೂ ಕಾರ್ಯಕರ್ತರ ಗುಂಪುಗಳು ನಿಮ್ಮ ದ್ವೇಷ ಮತ್ತು ಹಿಂದೂ ವಿರೋಧಿ ರಾಜಕೀಯದ ಭಾರವನ್ನು ಹೊತ್ತಿವೆ. ಪ್ರಾಮಾಣಿಕವಾದ ಪೊಲೀಸರಿಗೆ ಮತ್ತು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವುದು ಉತ್ತುಂಗದಲ್ಲಿದೆ. ಟ್ರೋಲ್ ಸಚಿವ ಪ್ರಿಯಾಂಕಾ ಖರ್ಗೆಯವರೇ ಇದು ನಿಮ್ಮ 2 ತಿಂಗಳ ರಿಪೋರ್ಟ್ ಕಾರ್ಡ್. ಆದರೂ, ಕಲಬುರಗಿಯಲ್ಲಿ ನಿಮ್ಮ ಸ್ವಂತ ವೈಫಲ್ಯಗಳ ಬಗ್ಗೆ ಏಕೆ ಮಾತನಾಡಬಾರದು? ಎಂದು ಬಿಜೆಪಿ, ಸಚಿವ ಪ್ರಿಯಾಂಕ್ ಖರ್ಗೆಗೆ ಟ್ವೀಟ್ ಮಾಡಿ ಕಿಚಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments