ಸುಳ್ಳು ಬಿಜೆಪಿಯ ಮನೆ ದೇವರು ನಂಬಬೇಡಿ : ಶಿವಕುಮಾರ್

Webdunia
ಸೋಮವಾರ, 9 ಜನವರಿ 2023 (09:04 IST)
ಚಿತ್ರದುರ್ಗ : ಸುಳ್ಳು ಬಿಜೆಪಿಯ ಮನೆದೇವರು. ಅವರನ್ನು ಯಾರೂ ನಂಬಬೇಡಿ ಎಂದು ಜನರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಎಸ್ಸಿ ಹಾಗೂ ಎಸ್ಟಿ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ಜನರ ಭಾವನೆಗಳ ಮೇಲೆ ದೇಶ ಕಟ್ಟಲು ಮುಂದಾಗಿದ್ದಾರೆ.

ಆದರೆ ಕಾಂಗ್ರೆಸ್ ಜನರ ಬದುಕಿನ ಮೇಲೆ ದೇಶ ಕಟ್ಟಲಿದೆ. ಹೀಗಾಗಿ ರಾಜ್ಯದ ಜನರು ಯಾರು ಸಹ ಬಿಜೆಪಿಯ ಸುಳ್ಳಿನ ಕಂತೆಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಬಂಡವಾಳ ಆಗಿದೆ. ಬಿಜೆಪಿ ನುಡಿದಂತೆ ನಡೆಯಲು ಆಗಿಲ್ಲ. ಚುನಾವಣೆಯ ವೇಳೆ ಕೊಟ್ಟ ಮಾತು ಈಡೇರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮುಂದಿನ ಸುದ್ದಿ
Show comments