Webdunia - Bharat's app for daily news and videos

Install App

ಸುಳ್ಳು ಬಿಜೆಪಿಯ ಮನೆ ದೇವರು ನಂಬಬೇಡಿ : ಶಿವಕುಮಾರ್

Webdunia
ಸೋಮವಾರ, 9 ಜನವರಿ 2023 (09:04 IST)
ಚಿತ್ರದುರ್ಗ : ಸುಳ್ಳು ಬಿಜೆಪಿಯ ಮನೆದೇವರು. ಅವರನ್ನು ಯಾರೂ ನಂಬಬೇಡಿ ಎಂದು ಜನರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಎಸ್ಸಿ ಹಾಗೂ ಎಸ್ಟಿ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ಜನರ ಭಾವನೆಗಳ ಮೇಲೆ ದೇಶ ಕಟ್ಟಲು ಮುಂದಾಗಿದ್ದಾರೆ.

ಆದರೆ ಕಾಂಗ್ರೆಸ್ ಜನರ ಬದುಕಿನ ಮೇಲೆ ದೇಶ ಕಟ್ಟಲಿದೆ. ಹೀಗಾಗಿ ರಾಜ್ಯದ ಜನರು ಯಾರು ಸಹ ಬಿಜೆಪಿಯ ಸುಳ್ಳಿನ ಕಂತೆಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಬಂಡವಾಳ ಆಗಿದೆ. ಬಿಜೆಪಿ ನುಡಿದಂತೆ ನಡೆಯಲು ಆಗಿಲ್ಲ. ಚುನಾವಣೆಯ ವೇಳೆ ಕೊಟ್ಟ ಮಾತು ಈಡೇರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments