Webdunia - Bharat's app for daily news and videos

Install App

ಪ್ರವಾಸ ಮಾಡೋರನ್ನ ಬೇಡ ಅನ್ನಲ್ಲ,ವೀಕ್ಷಣೆ ಮಾಡಲಿ-ಡಿಸಿಎಂ ಡಿಕೆ ಶಿವಕುಮಾರ್

Webdunia
ಮಂಗಳವಾರ, 21 ನವೆಂಬರ್ 2023 (17:00 IST)
ಇಂದು ಸುರ್ಜೆವಾಲ ರಾಜ್ಯಕ್ಕೆ ಬರುತ್ತಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಪಕ್ಷದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡೋಕೆ ಬರ್ತಿದ್ದಾರೆ, ಅವರು ಬಂದು ಹೋದ್ಮೇಲೆ ಎಲ್ಲಾ ತಿಳಿಸ್ತೀನಿ.ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡ್ತೀನಿ.ಕಾರ್ಯಕರ್ತರು ಸೇರಿ ಎಲ್ಲರಿಗೂ ನಿಗಮ ಮಂಡಳಿ ಕೊಡಬೇಕು.ಒಂದೇ ಸಲ ಎಲ್ಲರಿಗೂ ಮಾಡೋಕಾಗಲ್ಲ, 2-3 ಸ್ಟೇಜ್ ನಲ್ಲಿ ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇಂದಿನಿಂದ ವಿಪಕ್ಷ ನಾಯಕರ ಬರ ಪ್ರವಾಸ ವಿಚಾರವಾಗಿ ಸೆಂಟ್ರಲ್ ಗವರ್ನಮೆಂಟ್ ರಿಪೋರ್ಟ್ ಕೊಟ್ಟಿದೆ, ಪ್ರವಾಸ ಮಾಡೋರ್ನ ಬೇಡ ಅನ್ನಲ್ಲ ವೀಕ್ಷಣೆ ಮಾಡಲಿ,ಎಲ್ಲರನ್ನು ಕರೆದು ಕೊಂಡು ಹೋಗಿ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ,ನಮ್ಮ ರಾಜ್ಯಕ್ಕೆ 150 ದಿನ ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡ್ಲಿ,ಪ್ರವಾಸ ಮಾಡ್ಲಿ, ಪಾರ್ಟಿ ಕಟ್ಟಿಕೊಳ್ಳಲಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗ್ತಿರುವ ಅನ್ಯಾಯ ಸರಿಪಡಿಸಲಿ,ಆಗ ಇವರು ರಾಜ್ಯಕ್ಕೆ, ದೇಶಕ್ಕೆ ಒಳ್ಳೇದು ಮಾಡ್ತಿದ್ದಾರೆ ಅಂತ ಅನ್ಕೊತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments