‘ಡೋಂಟ್ ವರಿ; ಕಾಫಿ ಡೇ ಮುಚ್ಚೋದಿಲ್ಲ’

Webdunia
ಬುಧವಾರ, 31 ಜುಲೈ 2019 (14:49 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ, ಉದ್ಯಮಿ ಸಿದ್ದಾರ್ಥ ಹೆಗೆಡೆ ಶವ ನದಿಯಲ್ಲಿ ಪತ್ತೆಯಾಗಿರೋ ಹಿನ್ನೆಲೆಯಲ್ಲಿ ಇತ್ತ, ಕಾಫಿ ಡೇ ಸಂಸ್ಥೆಯಲ್ಲಿ ಸಭೆ ನಡೆಸಲಾಗಿದೆ.

ಕೆಫೆ ಕಾಫಿ ಡೇ ಸಂಸ್ಥೆ ನಿರ್ದೇಶಕರು ಸಭೆ ನಡೆಸಿದ್ದು, ಕಾಫಿ ಡೇಯನ್ನು ಮುಂದುವರಿಸೋ ತೀರ್ಮಾನ ಕೈಗೊಂಡಿದ್ದಾರೆ.  ಸಿಸಿಡಿಯ ನಿರ್ದೇಶಕರು ಸಿದ್ಧಾರ್ಥ್ ಹೆಗಡೆ ಅವರ ಕನಸಿನ ಕೂಸು ಕೆಫೆ ಕಾಫಿ ಡೇಯನ್ನು ಮುಂದುವರಿಸೋ ನಿರ್ಧಾರಕ್ಕೆ ಬಂದಿದ್ದಾರೆ.

 ಸಿದ್ದಾರ್ಥ ಹೆಗಡೆ, ವಿಶ್ವಾದ್ಯಂತ 10ಕ್ಕೂ ಹೆಚ್ಚು ದೇಶಗಳಲ್ಲಿ ಕಾಫಿ ಡೇ ಆರಂಭಿಸಿದ್ರು. 1,772 ಕಾಫಿ ಡೇ ಔಟ್‍ಲೇಟ್‍ಗಳ ಮಾಲೀಕರಾಗಿದ್ದರು.

ಕಾಫಿ ಡೇ ಸಂಸ್ಥೆಯ ನಿರ್ದೇಶಕರಾದ ನಿತೀಶ್ ಬಾಗ್ಮನೆ, ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಸಭೆ ನಡೆಯಿತು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments