Webdunia - Bharat's app for daily news and videos

Install App

ಪ್ಲಾಸ್ಮಾ ದಾನ ಮಾಡಿ ಎಂದ ಸಚಿವ

Webdunia
ಶುಕ್ರವಾರ, 17 ಜುಲೈ 2020 (14:46 IST)
ಕೊರೊನಾ ವೈರಸ್ ನಿಂದ ಗುಣಮುಖರಾದವರಲ್ಲಿ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

ಕೋವಿಡ್ -19 ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿಯಾಗಿ ಎಲ್ಲಾ ಸಚಿವರು ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಆರೋಪ ಸಹಜ.  ಆದರೂ ಸೋಂಕು ಹೆಚ್ಚುತ್ತಿರುವ ಕಾರಣ ಅದರ ನಿಯಂತ್ರಣಕ್ಕಾಗಿ ಸರಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ.

ಪ್ಲಾಸ್ಮಾ ಥೆರಪಿ ಮೂಲಕ ಸೋಂಕು ಬಂದವರನ್ನು ಗುಣಪಡಿಸಬಹುದಾಗಿದ್ದು, ದಕ್ಕಾಗಿ ಸೋಂಕು ಬಂದು ನಂತರ ಗುಣಮುಖರಾದ ಜನತೆ ಪ್ಲಾಸ್ಮಾ ಥೆರಪಿಗೆ ಸಹಕಾರ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments