ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ನಾಗೇಶ್

Webdunia
ಸೋಮವಾರ, 13 ಫೆಬ್ರವರಿ 2023 (17:01 IST)
ಬೆಂಗಳೂರು : ಶಾಲೆಗಳಲ್ಲಿ ಮೊಟ್ಟೆ ಕೊಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಶಾಲಾ ಮಕ್ಕಳಿಗೆ ಸರಿಯಾಗಿ ಮೊಟ್ಟೆ ವಿತರಣೆ ಆಗುತ್ತಿಲ್ಲ. ಬೆಲೆ ಜಾಸ್ತಿ ಆಯ್ತು ಅಂತ ಅಕ್ಟೋಬರ್, ನವೆಂಬರ್, ಡಿಸೆಂಬರ್ನಲ್ಲಿ ಮೊಟ್ಟೆ ವಿತರಣೆ ಆಗಿಲ್ಲ. ಸರ್ಕಾರ ಸಮರ್ಪಕವಾಗಿ ಮೊಟ್ಟೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ವಿಪಕ್ಷ ನಾಯಕ ಹರಿಪ್ರಸಾದ್ ಧ್ವನಿಗೂಡಿಸಿ, ಕೆಲ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಮೊಟ್ಟೆ ಕೊಡುತ್ತಿಲ್ಲ. ಬಾಳೆಹಣ್ಣು, ಚಿಕ್ಕಿ ಮಾತ್ರ ಕೊಡಲಾಗುತ್ತಿದೆ. ಕೆಲ ಶಾಲೆಗಳಲ್ಲಿ ಮೊಟ್ಟೆ ಕೊಡಬೇಡಿ ಅಂತ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸಬಾರದು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments