Webdunia - Bharat's app for daily news and videos

Install App

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

Sampriya
ಸೋಮವಾರ, 19 ಮೇ 2025 (22:55 IST)
Photo Credit X
ಮೈಸೂರು: ಸೋಮವಾರದಂದು ತಿರುಮಲ ದೇವಸ್ಥಾನಕ್ಕೆ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ ಎರಡು ಬೃಹತ್  ದೀಪಗಳನ್ನು ಸೋಮವಾರದಂದು  ದೇಣಿಗೆಯಾಗಿ ನೀಡಿದರು.

ಮೈಸೂರು ರಾಜಮನೆತನದವರು ತಿರುಮಲ ದೇವರನ್ನು ಪೂಜಿಸುತ್ತಾರೆ. ಸುಮಾರು 300 ವರ್ಷಗಳ ಹಿಂದೆ, ಅಂದಿನ ಮೈಸೂರು ಮಹಾರಾಜರು ತಿರುಮಲ ದೇವಸ್ಥಾನಕ್ಕೆ ಬೆಳ್ಳಿ ಅಖಂಡ ದೀಪಗಳನ್ನು ದಾನ ಮಾಡಿದ್ದರು.

ಇದೀಗ ಮೈಸೂರು ರಾಜಮಾತೆ ಪ್ರಮೋದಾ ದೇವಿ ಅವರು ಮೈಸೂರು ಸಂಸ್ಥಾನದ ಪರವಾಗಿ ತಿರುಮಲ ಶ್ರೀಗಳಿಗೆ ಎರಡು ಬೃಹತ್ ಬೆಳ್ಳಿಯ ಅಖಂಡ ದೀಪಗಳನ್ನು ಅರ್ಪಿಸಿದರು.

ಈ ದೇಣಿಗೆಯನ್ನು ರಂಗನಾಯಕಕುಲ ಮಂಟಪದಲ್ಲಿ ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು, ಹೆಚ್ಚುವರಿ ಇಒ ಸಿ.ಎಚ್. ​​ವೆಂಕಯ್ಯ ಚೌಧರಿ ಮತ್ತು ಟಿಟಿಡಿ ಮಂಡಳಿ ಸದಸ್ಯ ನರೇಶ್ ಅವರಿಗೆ ಅರ್ಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments