Webdunia - Bharat's app for daily news and videos

Install App

ಮದುವೆಯಾದ ಐದೇ ತಿಂಗಳಲ್ಲಿ ಪತ್ನಿಗೆ ಹೀಗಾ ಮಾಡೋದು

Webdunia
ಗುರುವಾರ, 3 ಸೆಪ್ಟಂಬರ್ 2020 (18:38 IST)
ಮದುವೆಯಾದ ಐದೇ ತಿಂಗಳಲ್ಲಿ ಪತ್ನಿಗೆ ಮಾಡಬಾರದ್ದನ್ನು ಮಾಡಿ ಪಾಪಿ ಪತಿ ಪರಾರಿಯಾಗಿದ್ದಾನೆ.

ಕೂಡ್ಲಿಗಿ ತಾಲೂಕಿನ ವನಜಾಕ್ಷಿ (20) ಎಂಬುವಳನ್ನು ಸಂಡೂರು ತಾಲೂಕಿನ ತಿಪ್ಪೇಶಿ ಎಂಬಾತನೊಂದಿಗೆ ಕಳೆದ ನಾಲ್ಕೈದು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು.

ಹಬ್ಬಕ್ಕೆ ಎಂದು ಗಂಡ ತಿಪ್ಪೇಶಿ ಜೊತೆಗೆ ಪತ್ನಿ ವಜನಾಕ್ಷಿ ತವರು ಮನೆಗೆ ಬಂದಿದ್ದಳು.

ಆದರೆ ಪತ್ನಿಯ ಶೀಲ ಶಂಕಿಸಿದ ತಿಪ್ಪೇಶಿ ತನ್ನ ಹೆಂಡತಿ ವನಜಾಕ್ಷಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments