Webdunia - Bharat's app for daily news and videos

Install App

ಬಿಜೆಪಿಯ ಡೋಂಗಿ ನಾಯಕರು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ

geetha
ಭಾನುವಾರ, 11 ಫೆಬ್ರವರಿ 2024 (18:00 IST)
ಬೆಂಗಳೂರು :  ಭಾನುವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೇಂದ್ರದ ಗೃಹಸಚಿವರ ಜೊತೆ ಸಭೆ ನಡೆಸಿ ಬರ ಪರಿಹಾರ ಕೊಡಿಸಲು ಯೋಗ್ಯತೆ ಇಲ್ಲದ ಬಿಜೆಪಿ ಡೋಂಗಿ ನಾಯಕರು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ರಾಜ್ಯ ಬಿಜೆಪಿಯವರೂ ಸಹ ಒಂದು ಒಕ್ಕೂಟವನ್ನು ಮಾಡಿಕೊಂಡಿದ್ದಾರೆ. ಯಾವಾಗ ಬೇಕಾದರೂ ಅವರು ಕೇಂದ್ರ ಗೃಹಸಚಿವರೊಡನೆ ಮಾತುಕತೆ ನಡೆಸಬಹುದು. ಸುಮ್ಮನೆ ಅಲ್ಲಿ ಇಲ್ಲಿ ಪ್ರತಿಭಟನೆ ಮಾಡಿ ನಾಟಕ ಮಾಡುವ ಬದಲು ತಮ್ಮ ಕರ್ತವ್ಯ ನಿರ್ವಹಿಸಲಿ ಎಂದು ವಾಗ್ದಾಳಿ ನಡೆಸಿದ ಸಚಿವರು, ವಿಪಕ್ಷ ನಾಯಕರಾಗಿ ಇವರು ತಮ್ಮ ಪ್ರಯತ್ನವನ್ನೇ ನಡೆಸದಿದ್ದಾಗ ಇದನ್ನು ನಾಟಕವೆಂದೇ ಹೇಳಬೇಕಾಗಿದೆ ಎಂದರು. 

ವಿಪಕ್ಷ ನಾಯಕರಿಗೆ ಕೇಂದ್ರ ಸಚಿವರು ಖಂಡಿತಾ ಸಮಯ ನೀಡುತ್ತಾರೆ. ಆದರೆ ಇವರಿಗೆ ಸಮಯ ಕೇಳುವಷ್ಟು ಧೈರ್ಯ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಟೀಕಿಸಿದ ಕೃಷ್ಣ ಬೈರೇಗೌಡ ಕನಿಷ್ಠ ತಮ್ಮ ಪ್ಯತ್ನವನ್ನಾದಲೀ ಮಾಡಲಿ. ಇಲ್ಲದಿದ್ದರೆ ತಮ್ಮ ಡೋಂಗಿತನ ಸಾಬೀತಾಗಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments