Webdunia - Bharat's app for daily news and videos

Install App

ರಾಜ್ಯ ಬಿಜೆಪಿ ಬಗ್ಗೆ ನನ್ನ ಕೇಳಬೇಡಿ: ರಮೇಶ್ ಜಿಗಜಿಣಗಿ

Webdunia
ಶುಕ್ರವಾರ, 13 ಜನವರಿ 2017 (16:09 IST)
ರಾಜ್ಯ ಬಿಜೆಪಿ ಪಾಳಯದ ಆಂತರಿಕ ವಿಷಯಗಳ ಬಗ್ಗೆ ನನ್ನ ಕೇಳಬೇಡಿ. ಅದೆಲ್ಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಬಿಟ್ಟ ವಿಷಯ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಪತ್ರಕರ್ತರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದ ಆಂತರಿಕ ವಿಷಯಗಳ ಬಗ್ಗೆ ನನ್ನ ಕೇಳಬೇಡಿ. ಅಭಿವೃದ್ಧಿ ವಿಷಯದ ಕುರಿತು ಬೇಕಿದ್ದರೆ ಕೇಳಿ. ರಾಜ್ಯ ಬಿಜೆಪಿ ಪಾಳಯದಲ್ಲಿ ಉಂಟಾಗುತ್ತಿರುವ ಆಂತರಿಕ ಬಿಕ್ಕಟ್ಟಿನ ಕುರಿತು ಅಮಿತ್ ಶಾ ಕ್ರಮ ಕೈಗೊಳ್ಳಲಿದ್ದಾರೆ ಎಂದರು. 
 
ತಾವು ಗಾಂಧಿ ಟೋಪಿ ಧರಿಸುವುದನ್ನು ಬಿಟ್ಟಿರುವ ಕುರಿತು ಪತ್ರಕರ್ತರು ಪ್ರಶ್ನೆಗೆ ಉತ್ತರಿಸಿದ ಅವರು, ಬದಲಾವಣೆಗಾಗಿ ಗಾಂಧಿ ಟೋಪಿಯನ್ನು ಧರಿಸುವುದನ್ನು ಬಿಟ್ಟಿರುವುದಾಗಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ತಿಳಿಸಿದರು.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments