Webdunia - Bharat's app for daily news and videos

Install App

ನಮ್ಮನ್ನು ವಲಸಿಗರು ಅಂತ ಕರೀಬೇಡಿ: ಬಿಸಿ ಪಾಟೀಲ್

Webdunia
ಭಾನುವಾರ, 1 ಆಗಸ್ಟ್ 2021 (14:36 IST)
ನಮ್ಮನ್ನು ವಲಸಿಗರು ಮತ್ತು ಬಾಂಬ್ ಬಾಯ್ಸ್ ಅಂತ ಕರೆಯಬೇಡಿ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಲಸಿಗ, ಬಾಂಬೆ ಬಾಯ್ಸ್ ಎನ್ನುವ ಶಬ್ದ ಬಿಡಿ. ನಾವು ಬಿಜೆಪಿ ಪಕ್ಷಕ್ಕೆ ಬಂದು ಗೆದ್ದು ಮಂತ್ರಿ ಆಗಿದ್ದೇವೆ‌. ಹೀಗಿದ್ದರೂ ನೀವು ನಮ್ಮನ್ನು ವಲಸಿಗರು ಎಂದು
ಕರೆಯೋದು ಬಿಡಲ್ವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಪುಟ ರಚನೆ ಆಗಲಿ, ಈ ಮೊದಲು ಇದ್ದ ಇಲಾಖೆ ಬಗ್ಗೆ ನಾನು ಚರ್ಚೆ ಮಾಡಿಲ್ಲ. ನಮ್ಮ ಕೆಲಸದ ಬಗ್ಗೆ ಮುಖ್ಯಮಂತ್ರಿಗಳಿಗೆ ಗೊತ್ತಿದೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರೇ ಹೇಳಿದ್ದಾರೆ ಎಂದು ಅವರು ಹೇಳಿದರು.
ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡ್ತೇನೆ ಅಂತ ಬೊಮ್ಮಾಯಿ ಅವರು ಹೇಳಿದ್ದಾರೆ. ನಮಗೆ ಸಚಿವ ಸ್ಥಾನ ನೀಡುವುದು ಹಾಗೂ ಸಚಿವ ಸ್ಥಾನ ನೀಡಿದರೆ ಯಾವ ಖಾತೆ ನೀಡಬೇಕು ಎಂಬುದನ್ನು ಅವರೇ ತೀರ್ಮಾನಿಸುತ್ತರೆ ಎಂದು ಬಿಸಿ ಪಾಟೀಲ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments