Webdunia - Bharat's app for daily news and videos

Install App

ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಹುಷಾರ್: ಎಸ್‌ಪಿಗೆ ಕರಂದ್ಲಾಜೆ ವಾರ್ನಿಂಗ್

Webdunia
ಗುರುವಾರ, 13 ಜುಲೈ 2017 (18:57 IST)
ಬಿಜೆಪಿಯ ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಹುಷಾರ್ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಧಮಕಿ ಹಾಕಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯನ್ನು ವಿರೋಧಿಸಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸಿದರು.
 
ಈ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಶೋಬಾ ಕರಂದ್ಲಾಜೆ, ನಾವು ಮೀಟಿಂಗ್ ಕರೆದರೆ ಸ್ಥಳಕ್ಕೆ ಬರುವುದಿಲ್ಲ. ನೀವೇನು ಸರಕಾರದ ಎಸ್‌ಪಿಯೋ ಅಥವಾ ಕಾಂಗ್ರೆಸ್ ಪಕ್ಷದ ಎಸ್‌ಪಿಯೋ ಕಾಂಗ್ರೆಸ್ ಪಕ್ಷದ ಸರಕಾರ ಕೇವಲ 10 ತಿಂಗಳು ಅಧಿಕಾರದಲ್ಲಿರುತ್ತದೆ ಎನ್ನುವುದು ಮರೆಯಬೇಡಿ ಎಂದು ಗುಡುಗಿದ್ದಾರೆ. 
 
ಪೊಲೀಸ್ ಇಲಾಖೆಗೆ ಏನು‌ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ. ಸರಕಾರಗಳು ಬರುತ್ತವೆ, ಹೋಗುತ್ತವೆ. ಆದ್ರೆ  ನೀವು ಅನ್ಯಾಯ ಮಾಡಬೇಡಿ. ಜನತೆಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

ಮುಂದಿನ ಸುದ್ದಿ
Show comments