Webdunia - Bharat's app for daily news and videos

Install App

ದೋಸ್ತಿ ಸರ್ಕಾರದ ಸಂಪುಟ ವಿಸ್ತರಣೆ ಮುಂದೂಡಿದ ಕೈ ನಾಯಕರು. ಕಾರಣವೇನು ಗೊತ್ತಾ?

Webdunia
ಬುಧವಾರ, 5 ಜೂನ್ 2019 (11:06 IST)
ಬೆಂಗಳೂರು : ಸಚಿವ ಸ್ಥಾನದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು  ಅಸಮಾಧಾನಗೊಂಡ  ಹಿನ್ನಲೆಯಲ್ಲಿ  ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವಾಗುವ  ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.




ಆದಕಾರಣ  ಸಂಪುಟ ವಿಸ್ತರಣೆ ಮುಂದೂಡುವ ಬಗ್ಗೆ ಕೈ ನಾಯಕರು ಚರ್ಚೆ ನಡೆಸುತ್ತಿದ್ದು, ತಕ್ಷಣ ಸಂಪುಟ ವಿಸ್ತರಣೆ ಮಾಡಿದರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಳ್ತಾರೆ. ಹೀಗಾಗಿ ಅತೃಪ್ತರು ತಣ್ಣಗಾದ ಬಳಿಕ ವಿಸ್ತರಣೆ ಚಿಂತನೆ ನಡೆಸಲಾಗುವುದು ಎನ್ನಲಾಗಿದೆ.

 

ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಗೆ ಸದ್ಯಕ್ಕೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಹಾಗಾಗಿ  ಈಗ ಸಂಪುಟ ವಿಸ್ತರಣೆ ಮಾಡದರೆ ಮತ್ತಷ್ಟು ಸಂಕಷ್ಟ ಶುರುವಾಗಬಹುದು, ಇನ್ನೂ ಹಲವು ನಾಯಕರು ಸಿಡಿದೇಳಬಹುದು. ಹೀಗಾಗಿ ಇನ್ನೂ ಮೂರ್ನಾಲ್ಕು ದಿನ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಬೇಡ ಎಂದು ಕೈ ನಾಯಕರಿಗೆ ಸಲಹೆ ನೀಡಿದ್ದಾರೆ  ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments