Webdunia - Bharat's app for daily news and videos

Install App

ದಲಿತ ನಾಯಕರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲಿಲ್ಲ ಎಂದ ಸಿದ್ದರಾಮಯ್ಯಗೆ ಬಿಜೆಪಿ ಹಾಕಿದೆ ಈ ಸವಾಲು

Webdunia
ಬುಧವಾರ, 5 ಜೂನ್ 2019 (11:09 IST)
ಬೆಂಗಳೂರು : ಗೆದ್ದ ದಲಿತ ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂದು ಟ್ವೀಟರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ನಾಯಕರು ಸವಾಲು ಹಾಕಿದ್ದಾರೆ.




ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.


ಇದಕ್ಕೆ ಟ್ವೀಟ್  ಮಾಡಿ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ನಾಯಕರು, ಮಾನ್ಯ ಟ್ವಿಟರ್‌ ರಾಮಯ್ಯನವರೇ, ದಲಿತರ ಮೇಲಿರುವ ನಿಮ್ಮ ಪ್ರೀತಿಯನ್ನು ಬರೀ ಟ್ವಿಟರ್ ಮೂಲಕ ತೋರಿಸಬೇಡಿ. ಜಿ.ಪರಮೇಶ್ವರ್ ಅವರು ದಲಿತರು ಎಂಬ ಕಾರಣಕ್ಕೆ ಸಿಎಂ ಸ್ಥಾನ ತಪ್ಪಿಸಿದ್ದು ತಾವೇ ಎಂದು ರಾಜ್ಯದ ಜನತೆಗೆ ಗೊತ್ತಿದೆ. ದಲಿತರ ಮೇಲೆ ತಮಗೆ ನಿಜಕ್ಕೂ ಕಾಳಜಿ ಇದ್ದರೆ ಸೋತಿರುವ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ ಎಂದು ಸವಾಲೆಸಿದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

Mysore Dasara: ಭಾರೀ ವಿರೋಧದ ನಡುವೆಯೂ ಬಾನು ಮುಷ್ತಾಕ್‌ಗೆ ಆಹ್ವಾನ ಕೊಟ್ಟ ಜಿಲ್ಲಾಡಳಿತ

ರಕ್ಷಣೆ ಕೋರಿ ಠಾಣೆ ಮೆಟ್ಟಿಲೇರಿದ ಮಹಿಳೆಗೆ ಪೊಲೀಸ್‌ ಸಿಬ್ಬಂದಿಯಿಂದಲೇ ಕಿರುಕುಳ

ಮುಂದಿನ ಸುದ್ದಿ
Show comments