Webdunia - Bharat's app for daily news and videos

Install App

ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುತ್ತಾರಾ ದೋಸ್ತಿ ನಾಯಕರು

Webdunia
ಮಂಗಳವಾರ, 2 ಜುಲೈ 2019 (09:57 IST)
ದಾವಣಗೆರೆ : ಮೈತ್ರಿ ಸರ್ಕಾರದ ಇಬ್ಬರು ಶಾಸಕರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಉಳಿಸಲು ದೋಸ್ತಿ ನಾಯಕರು ಕಸರತ್ತು ನಡೆಸುತ್ತಿದ್ದ ಬೆನ್ನಲೇ  ಮುಖ್ಯಮಂತ್ರಿಗಳು ಬದಲಾವಣೆ ಆದರೆ ಆಗಬಹುದು ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.




ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕರು, ಕಾಂಗ್ರೆಸ್ ಎಲ್ಲಿರುತ್ತೋ, ಅಲ್ಲಿ ನಾನಿರುತ್ತೇನೆ. ಹಾಗಾಗಿ ಯಾರು ರಾಜೀನಾಮೆ ಕೊಟ್ಟರೂ ನಾನು ತಲೆ ಕೆಡಿಸಿಕೊಳ್ಳಲ್ಲ. ಒಂದು ವೇಳೆ ಮುಖ್ಯಮಂತ್ರಿಗಳು ಬದಲಾವಣೆ ಆದರೆ ಆಗಬಹುದು. ಮೈತ್ರಿ ಸರ್ಕಾರ ಮಾತ್ರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಸಮ್ಮಿಶ್ರ ಸರ್ಕಾರದಲ್ಲಿ ದಿಢೀರ್ ಆದ ಬೆಳವಣೆಗೆಯಿಂದ ಸರ್ಕಾರದ ಬುಡ ಅಲ್ಲಾಡತೊಡಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಆದಕಾರಣ  ಸಿಎಂ ಬದಲಾವಣೆ ಮಾಡಿ ಸರ್ಕಾರ ಉಳಿಸಿಕೊಳ್ಳಲು ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಸಿದ್ಧರಾಮಯ್ಯನವರಿಗೆ ಸಿಎಂ ಸ್ಥಾನ, ಹೆಚ್.ಡಿ. ರೇವಣ್ಣನವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments