Webdunia - Bharat's app for daily news and videos

Install App

ಪಟ್ಟು ಬಿಡದ ದೋಸ್ತಿ – ಸೊಪ್ಪು ಹಾಕದ ಅತೃಪ್ತರು

Webdunia
ಭಾನುವಾರ, 7 ಜುಲೈ 2019 (18:38 IST)
ಕೈ ಪಡೆ ಹಾಗೂ ತೆನೆ ಹೊತ್ತ ಮಹಿಳೆ ಪಕ್ಷಗಳ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿರುವುದು ಮೈತ್ರಿ ಮುಖಂಡರ ನಿದ್ದೆಗೆಡಿಸಿದೆ.

ಜೆಡಿಎಸ್ – ಕಾಂಗ್ರೆಸ್ ಶಾಸಕರನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಆಯಾ ಪಕ್ಷಗಳ ಪ್ರಮುಖರು ಪ್ರಯತ್ನ ಮುಂದುವರಿಸಿದ್ದಾರೆ. ಆದರೆ ಅತೃಪ್ತ ಶಾಸಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಪಟ್ಟು ಬಿಡದೇ ಪ್ರಯತ್ನ ಮುಂದುವರಿಸಿರುವ ಮೈತ್ರಿ ಮುಖಂಡರು ಅತೃಪ್ತರಲ್ಲಿ ಕೆಲವರನ್ನಾದರೂ ವಾಪಸ್ ತರಲೇಬೇಕು ಎಂಬ ಹಠಕ್ಕೆ ಬಿದ್ದಂತೆ ಯತ್ನ ಮುಂದುವರಿಸಿದ್ದಾರೆ.

ಇನ್ನೊಂದೆಡೆ, ಇನ್ನಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಷಯ ಹರಿದಾಡುತ್ತಿದ್ದು ಇದು ಮೈತ್ರಿ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments