ಪಟ್ಟು ಬಿಡದ ದೋಸ್ತಿ – ಸೊಪ್ಪು ಹಾಕದ ಅತೃಪ್ತರು

Webdunia
ಭಾನುವಾರ, 7 ಜುಲೈ 2019 (18:38 IST)
ಕೈ ಪಡೆ ಹಾಗೂ ತೆನೆ ಹೊತ್ತ ಮಹಿಳೆ ಪಕ್ಷಗಳ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿರುವುದು ಮೈತ್ರಿ ಮುಖಂಡರ ನಿದ್ದೆಗೆಡಿಸಿದೆ.

ಜೆಡಿಎಸ್ – ಕಾಂಗ್ರೆಸ್ ಶಾಸಕರನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಆಯಾ ಪಕ್ಷಗಳ ಪ್ರಮುಖರು ಪ್ರಯತ್ನ ಮುಂದುವರಿಸಿದ್ದಾರೆ. ಆದರೆ ಅತೃಪ್ತ ಶಾಸಕರು ಯಾವುದಕ್ಕೂ ತಲೆ ಕೆಡಿಸಿಕೊಳ್ಳುತ್ತಿಲ್ಲ.

ಪಟ್ಟು ಬಿಡದೇ ಪ್ರಯತ್ನ ಮುಂದುವರಿಸಿರುವ ಮೈತ್ರಿ ಮುಖಂಡರು ಅತೃಪ್ತರಲ್ಲಿ ಕೆಲವರನ್ನಾದರೂ ವಾಪಸ್ ತರಲೇಬೇಕು ಎಂಬ ಹಠಕ್ಕೆ ಬಿದ್ದಂತೆ ಯತ್ನ ಮುಂದುವರಿಸಿದ್ದಾರೆ.

ಇನ್ನೊಂದೆಡೆ, ಇನ್ನಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬ ವಿಷಯ ಹರಿದಾಡುತ್ತಿದ್ದು ಇದು ಮೈತ್ರಿ ಸರಕಾರದ ಪತನಕ್ಕೆ ಕಾರಣವಾಗುತ್ತದೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments