Webdunia - Bharat's app for daily news and videos

Install App

‘ಗುಟುಕ ಜೀವ ಹಿಡಿದಿರೋ ದೋಸ್ತಿ ಸರಕಾರ’

Webdunia
ಮಂಗಳವಾರ, 9 ಜುಲೈ 2019 (16:02 IST)
ರಾಜ್ಯದ ರಾಜಕೀಯ ಮಹತ್ವದ ಬದಲಾವಣೆ ಹಾಗೂ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ದೋಸ್ತಿ ಸರಕಾರ ಮುಂದುವರಿಯುವ ಲಕ್ಷಣಗಳು ಬಂಡಾಯಗಾರರ ಖಡಕ್ ನಿರ್ಧಾರದಿಂದಾಗಿ ಕ್ಷೀಣಿಸತೊಡಗಿವೆ.

ಈಗಾಗಲೇ 14 ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಸಮರ ಸಾರಿದ್ದ ಶಿವಾಜಿನಗರ ಶಾಸಕ ರೋಷನ್ ಬೇಗ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದಾಗಿ ದೋಸ್ತಿಗಳ ಆಡಳಿತ ಅಂಚಿಗೆ ಬಂದಂತಾಗಿದೆ.

ಇನ್ನೂ ಐದು ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದು ನಿಜವಾದರೆ ಮುಖ್ಯಮಂತ್ರಿ ಸ್ಥಾನದಿಂದ ಹೆಚ್.ಡಿ.ಕುಮಾರಸ್ವಾಮಿ ನಿರ್ಗಮಿಸದೇ ಬೇರೆ ದಾರಿಯಿಲ್ಲ.

ಕಾಂಗ್ರೆಸ್ ನಾಯಕರು ವಿಧಾನ ಸೌಧದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments