Webdunia - Bharat's app for daily news and videos

Install App

ಲವ್ ಧೋಕಾ ಅಥಣಿಯಲ್ಲಿ ಮಾಜಿ ಪತಿಯಿಂದ ಡಬಲ್ ಮರ್ಡರ್

geetha
ಗುರುವಾರ, 1 ಫೆಬ್ರವರಿ 2024 (19:40 IST)
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಡಬಲ್ ಡಬಲ್ ಮರ್ಡರ್ ಗೆ ಗ್ರಾಮವೇ ಬೆಚ್ಚಿ ಬಿದ್ದಿದ್ದೆ, ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿದ ದಾರುಣ ಘಟನೆ ಸಂಭವಿಸಿದೆ.ಯಾಸಿನ ಬಾಗೊಡೆ (21) ಹೀನಾಕೌಸರ್  ಸುದಾರಾಣೆ (19) ಕೊಲೆಯಾದ ನವ ಜೋಡಿಗಳು.  ಈ ಕೊಲೆಯನ್ನು ತಪ್ಪಿಸಲು ಅಮಿನಾಬಾಯಿ ಬಾಗೂಡ,  ಹಾಗೂ ಮುಸ್ತಫಾ ಮುಲ್ಲಾ ಮಧ್ಯೆ ಪ್ರವೇಶಿಸಿದಾಗ ಅವರು ಮೇಲು ಆರೋಪಿ ತೌಫಿಕ್ ಕ್ಯಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರನ್ನು ಮಹಾರಾಷ್ಟ್ರ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮದುವೆಯಾಗಿ ಒಂದೆ ತಿಂಗಳಿಗೆ ಕೊಲೆಯಾದ ಯಾಸಿನ ಜೋತೆ ಪ್ರಿತಿಸಿ ಹೀನಾಕೌಸರ ಓಡಿ ಹೋಗಿದ್ದಳು , ಒಂದುವರೆ ತಿಂಗಳ ಬಳಿಕ ಸಮಾಜದವ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು ಮಾಜಿ ಪತಿ ತೌಫಿಕ ಜೋತೆ ವಿವಾಹ ಮುರಿದು ಯಾಸಿನ್ ಜೋತೆ ಮಧುವೆ ಮಾಡಿಸಿದ್ದರು ಇಷ್ಟು ದಿನ ಸುಮ್ಮನಿದ್ದ ಆರೋಪಿ ತೌಫಿಕ ಇಂದು ಸಂಜೆ ಕೊಪದಲ್ಲಿ ಯಾಸಿನ್ ಹಾಗೂ ಹೀನಾಕೌಸರ ಮನೆಗೆ ತೆರಳಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ, ಸ್ಥಳಕ್ಕೆ ಐಗಳಿ ಪೊಲೀಸ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments