Webdunia - Bharat's app for daily news and videos

Install App

ವಿಜಯಪುರದಲ್ಲಿ ಡಬ್ಬಲ್ ಮರ್ಡರ್

Webdunia
ಭಾನುವಾರ, 10 ಡಿಸೆಂಬರ್ 2017 (07:32 IST)
ವಿಜಯಪುರ: ಇತ್ತಿಚಿನ ದಿನಗಳಲ್ಲಿ ಮನುಷ್ಯರು ತಮ್ಮ ಮನುಷ್ಯತ್ವವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬುದ್ದಕ್ಕೆ ವಿಜಯಪುರದ ಲ್ಲಿ ನಡೆದ ಘಟನೆಯೆ ಸಾಕ್ಷಿ. ವಿಜಯಪುರದ ಹೋಟೆಲ್ ನವರತ್ನ ಇಂಟರ್ ನ್ಯಾಶನಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.


ರಾತ್ತಿ ಸುಮಾರು 9 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದ್ದು,  ಅಪರಿಚಿತರಿಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯಗೈದಿದ್ದಾರೆ.  ಗೋಳಗುಮ್ಮಟ ಠಾಣೆ ಪೊಲೀಸ್ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಜಾಲಬೀಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments