Webdunia - Bharat's app for daily news and videos

Install App

ಕೊಪ್ಪಳ ತಾಲೂಕಿನಲ್ಲಿ ಡಬಲ್‌ ಮರ್ಡರ್‌

Webdunia
ಶುಕ್ರವಾರ, 23 ಸೆಪ್ಟಂಬರ್ 2022 (21:19 IST)
ಕೊಪ್ಪಳ ತಾಲೂಕಿನ ಕುಣಗೇರಿ ತಾಂಡ ನಿವಾಸಿ ಗಿರೀಶ್ ಕುರಿಯ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಧಾರವಾಡ ಎಸ್ ಡಿ ಎಮ್  ಆಸ್ಪತ್ರೆಗೆ ಕುಟುಂಬಸ್ಥರು ಗಿರೀಶ್ ನನ್ನು ದಾಖಲು ಮಾಡಿದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೆದುಳು ನಿಷ್ಕ್ರಿಯವಾಯಿತು. ಇದರ ಹಿನ್ನೆಲೆ ಗಿರೀಶ್ ಪತ್ನಿ ಪತಿಯ ಅಂಗಾಗವನ್ನು  ದಾನ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡು ನೋವಿನಲ್ಲೂ ಸಹ ತನ್ನ ಪತಿಯ ಅಂಗಾಂಗ ದಾನ ಮಾಡಿ ಬೇರೆಯವರ ಬದುಕಿಗೆ ದಾರಿದೀಪವಾಗಿದಲ್ಲದೇ  ಇತರರಿಗೂ ಮಾದರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments