Webdunia - Bharat's app for daily news and videos

Install App

ಕರೆಂಟ್ ಬಿಲ್ ದುಪ್ಪಟ್ಟು; ಮಹಿಳೆಯರ ಆಕ್ರೋಶ

Webdunia
ಶನಿವಾರ, 17 ಜೂನ್ 2023 (19:45 IST)
ಕರೆಂಟ್ ಬಿಲ್ ದುಪ್ಪಟ್ಟು ಹಿನ್ನೆಲೆ ಜನರ ಆಕ್ರೋಶ ಹೆಚ್ಚಾಗುತ್ತಿದೆ. ಚಿತ್ರದುರ್ಗದಲ್ಲಿ ಸರ್ಕಾರದ ವಿರುದ್ದ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. 200 ಯೂನಿಟ್ ಫ್ರೀ ಅಂತ ಹೇಳಿ ಕರೆಂಟ್ ಬಿಲ್ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ. ಯೂನಿಟ್​ಗೆ ಎರಡು ರೂಪಾಯಿಯಷ್ಟು ಏರಿಕೆ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆ ಗ್ಯಾರಂಟಿ ಕೊಡುವಾಗ ಒಂದು ರೀತಿ ಹೇಳಿ, ಈಗ ಜನರ ಕಡೆಯಿಂದ ಟ್ಯಾಕ್ಸ್ ರೂಪದಲ್ಲಿ ವಸೂಲಿ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರು ಬಿಟ್ಟಿ ಭಾಗ್ಯ ಘೋಷಣೆ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಗೀತೆ ಹಾಡಲು ಮೋದಿ, ಅಮಿತ್‌ ಶಾಗೆ ಸವಾಲು ಹಾಕಿದ ಪ್ರಿಯಾಂಕ ಖರ್ಗೆ

Gold Price: ವರಮಹಾಲಕ್ಷ್ಮಿ ಹಬ್ಬದ ದಿನ ಚಿನ್ನ ಬಲು ದುಬಾರಿ

ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ನಿದ್ರಿಸಿದ ಡ್ರೈವರ್, ಸ್ಥಳೀಯರು ಮಾಡಿದ್ದೇನು: ಸಖತ್ ಇಂಟ್ರೆಸ್ಟಿಂಗ್ Video

ರಾಹುಲ್ ಗಾಂಧಿ ನನ್ನ ರೋಲ್ ಮಾಡೆಲ್ ಎಂದಿದ್ದಕ್ಕೆ ಲಕ್ಷ ಸಂಬಳ ತರುವ ಹುಡುಗನನ್ನೇ ನಂಗಿವ ಬೇಡ ಎಂದ್ಳು ಯುವತಿ

ವಿಶ್ವದಾದ್ಯಂತ ಸಂಚಲನ ಮೂಡಿಸಿದ ಟಾಕ್ಸಿಕ್‌: ಮುಂಗಡ ಟಿಕೆಟ್ ಬುಕಿಂಗ್‌ಗೆ ಮುಗಿಬಿದ್ದ ಅಭಿಮಾನಿಗಳು

ಮುಂದಿನ ಸುದ್ದಿ
Show comments