Daily Horoscope

ಹೆಲಿಕಾಪ್ಟರ್ ದುರಂತದ ಬಗ್ಗೆ ಸಂಶಯ! ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಗೆ ಆಗ್ರಹ

Webdunia
ಗುರುವಾರ, 9 ಡಿಸೆಂಬರ್ 2021 (20:13 IST)
ತಮಿಳು ನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಪತ್ನಿ ಸೇರಿ 13ಮಂದಿ ಮೃತಪಟ್ಟಿದ್ದರು. ಬಿಪಿನ್ ರಾವತ್ ನಿಧನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಲವು ನೆಟ್ಟಿಗರು ದುರಂತದ ಬಗ್ಗೆ ಸಂಶಯ ವ್ಯಕ್ತಪಡಿಸಿ ಕಮೆಂಟ್ ಗಳನ್ನು ಮಾಡಿದ್ದಾರೆ.
ಈ ಬಗ್ಗೆ ಕುದ್ದು ಬಿಜೆಪಿ ಸಂಸದ ಸುಬ್ರಹ್ಮಣ್ಯಯನ್ ಸ್ವಾಮಿ ಮಾದ್ಯಮಗಳ ಜೊತೆ ಮಾತನಾಡುತ್ತಾ,ಹೆಲಿಕಾಪ್ಟರ್ ದುರಂತ ಪ್ರಕರಣ ಸುಪ್ರೀಂ ಕೋರ್ಟ್ ಜಡ್ಜ್ ನೇತೃತ್ವದ ಸಮಿತಿ ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಪ್ರಧಾನಿ ದೇಶದ ಜನತೆಗೆ ರಕ್ಷಣಾ ಮುಖ್ಯಸ್ಥರ ಸಾವಿನ ಬಗ್ಗೆ ಸರಿಯಾದ ಉತ್ತರವನ್ನು ನೀಡಬೇಕು. ಉತ್ತರ ಎಲ್ಲಾ ಜನರ ವಿಶ್ವಾಸಕ್ಕೆ ಬರುವ ರೀತಿ ಇರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments