Webdunia - Bharat's app for daily news and videos

Install App

ಇಂದು ಕೂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದು ಅನುಮಾನ!

Webdunia
ಶನಿವಾರ, 8 ಫೆಬ್ರವರಿ 2020 (10:04 IST)
ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ 10 ಮಂದಿ ಶಾಸಕರು ಈಗಾಗಲೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಆದರೆ  ನೂತನ ಸಚಿವರಿಗೆ ಇಂದೂ ಖಾತೆ ಹಂಚಿಕೆ ಮಾಡುವುದು ಅನುಮಾನ ಎನ್ನಲಾಗಿದೆ.


ಹೌದು. ಇಂದು ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದರು. ಆದರೆ  ಸದ್ಯದ ಸ್ಥಿತಿಯಲ್ಲಿ ಮೂಲ ಬಿಜೆಪಿಗರನ್ನು ಮನವೊಲಿಸುವುದೇ ಸವಾಲಾಗಿದೆ. ಹೀಗಾಗಿ ಇಂದು ಸಚಿವರಿಗೆ ಖಾತೆ ಹಂಚಿಕೆ ಅನುಮಾನ ಎನ್ನಲಾಗಿದೆ.


ಮತ್ತೊಂದೆಡೆ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಿಲ್ಲ. ಖಾತೆ ಹಂಚಿಕೆಗೆ ಹೈಕಮಾಂಡ್ ಅನುಮತಿ ಬೇಕು. ಆದಕಾರಣ ಮುಂದಿನ ವಾರ ಸಿಎಂ ದೆಹಲಿಗೆ ತೆರಳಿ ಈ ಬಗ್ಗೆ ಚರ್ಚೆ ನಡೆಸಲಿದ್ದು,  ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಖಾತೆ ಹಂಚಿಕೆ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments