Webdunia - Bharat's app for daily news and videos

Install App

ಇಂದು ಕೂಡ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದು ಅನುಮಾನ!

Webdunia
ಶನಿವಾರ, 8 ಫೆಬ್ರವರಿ 2020 (10:04 IST)
ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ 10 ಮಂದಿ ಶಾಸಕರು ಈಗಾಗಲೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಆದರೆ  ನೂತನ ಸಚಿವರಿಗೆ ಇಂದೂ ಖಾತೆ ಹಂಚಿಕೆ ಮಾಡುವುದು ಅನುಮಾನ ಎನ್ನಲಾಗಿದೆ.


ಹೌದು. ಇಂದು ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿದ್ದರು. ಆದರೆ  ಸದ್ಯದ ಸ್ಥಿತಿಯಲ್ಲಿ ಮೂಲ ಬಿಜೆಪಿಗರನ್ನು ಮನವೊಲಿಸುವುದೇ ಸವಾಲಾಗಿದೆ. ಹೀಗಾಗಿ ಇಂದು ಸಚಿವರಿಗೆ ಖಾತೆ ಹಂಚಿಕೆ ಅನುಮಾನ ಎನ್ನಲಾಗಿದೆ.


ಮತ್ತೊಂದೆಡೆ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡಿಲ್ಲ. ಖಾತೆ ಹಂಚಿಕೆಗೆ ಹೈಕಮಾಂಡ್ ಅನುಮತಿ ಬೇಕು. ಆದಕಾರಣ ಮುಂದಿನ ವಾರ ಸಿಎಂ ದೆಹಲಿಗೆ ತೆರಳಿ ಈ ಬಗ್ಗೆ ಚರ್ಚೆ ನಡೆಸಲಿದ್ದು,  ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಖಾತೆ ಹಂಚಿಕೆ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments