Webdunia - Bharat's app for daily news and videos

Install App

ವರದಕ್ಷಿಣೆ ತರಲಿಲ್ಲವೆಂದು ಪತ್ನಿಯ ಮುಖವನ್ನು ಮನಬಂದಂತೆ ಕಚ್ಚಿದ ಪತಿ

Webdunia
ಭಾನುವಾರ, 24 ಜುಲೈ 2016 (17:23 IST)
ವರದಕ್ಷಿಣೆ ತರಲಿಲ್ಲವೆಂದು ಆಕ್ರೋಶಗೊಂಡ ಪತಿಮಹಾಶಯನೊಬ್ಬ ಪತ್ನಿಯ ಮುಖವನ್ನು ಮನಬಂದಂತೆ ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
 
ಪತಿ ಲೋಕೇಶ್ ವಿಕೃತ ಮನೋಭಾವದಿಂದ ನೊಂದ ಪತ್ನಿ ವರಲಕ್ಷ್ಮಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಪ್ರಯೋಜನಾಗಿಲ್ಲ ಎಂದು ವರಲಕ್ಷ್ಮಿ ದೂರು ನೀಡಿದ್ದಾರೆ.
 
ಪತಿಯ ಕಿರುಕುಳದಿಂದ ಬೇಸತ್ತು ತವರುಮನೆಗೆ ಬಂದಿರುವ ವರಲಕ್ಷ್ಮಿ, ತನ್ನ ಪತಿ ಲೋಕೇಶ್ ತಪ್ಪು ತಿದ್ದಿಕೊಂಡು ಬಂದಲ್ಲಿ ಆತನೊಂದಿಗೆ ಜೀವನ ನಡೆಸುವುದಾಗಿ ತಿಳಿಸಿದ್ದಾಳೆ.
 
ಪತಿ ಲೋಕೇಶ್‌ನನ್ನು ಕರೆಸಿ ಬುದ್ದಿವಾದ ಹೇಳುವಂತೆ ಪೊಲೀಸರಿಗೆ ದೂರು ನೀಡಿದ್ದರು ಪೊಲೀಸರು ಯಾವುದೇ ನೆರವು ನೀಡಲಿಲ್ಲ ಎನ್ನಲಾಗಿದೆ. ಕೊನೆಗೆ ಮಹಿಳಾ ಸೈನ್ಯ ಸಂಘಟನೆಗೆ ಮನವಿ ಮಾಡಿದರೂ ಯಾವುದೇ ನೆರವಾಗದ ಹಿನ್ನೆಲೆಯಲ್ಲಿ ಬೇಸತ್ತ ವರಲಕ್ಷ್ಮಿ ಮಾಧ್ಯಮಗಳ ನೆರವು ಕೋರಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments