Webdunia - Bharat's app for daily news and videos

Install App

ಸ್ಯಾಂಕಿ ಕೆರೆಗೆ ಪೂಜೆ ಮಾಡಿದ ಡಾ. ಅಶ್ವಥ್ ನಾರಾಯಣ

Webdunia
ಗುರುವಾರ, 14 ಅಕ್ಟೋಬರ್ 2021 (15:40 IST)
ಆಯುಧಪೂಜೆಯ ಶುಭದಿನದಂದು ಋತ್ವಿಜರ ವೇದಮಂತ್ರ ಘೋಷಣೆ ನಡೆದ ಬಾಗಿನ ಸಮರ್ಪಣೆ ವಿಧಿವಿಧಾನಗಳಲ್ಲಿ ಸ್ಥಳೀಯ ಜನರು ಪಾಲ್ಗೊಂಡ ಸಚಿವರು, ಸಾಂಪ್ರದಾಯಿಕ ಶ್ರದ್ಧೆಯಿಂದ ಬಾಗಿನದ ಮೊರವನ್ನು ಗಂಗೆಯ ಒಡಲಿಗೆ ಸಮರ್ಪಿಸಿದರು.
ಕ್ಷಣಗಳಲ್ಲಿ ಸ್ಯಾಂಕಿ ಕೆರೆಯ ಪರಿಸರದಲ್ಲಿ ಸಂಭ್ರಮ ಮನೆಮಾಡಿತ್ತು. ಬೆಂಗಳೂರಿನ ಪರಿಸರ ಸ್ವಾಸ್ಥ್ಯವನ್ನು ಕಾಪಾಡುತ್ತಿರುವ ಪ್ರಮುಖ ತಾಣಗಳಲ್ಲಿ ಒಂದಾಗಿರುವ ಈ ಕೆರೆಯು ಹೋದ ವರ್ಷವೂ ಭರ್ತಿಯಾಗಿತ್ತು ಈಗ ಈ ಕೆರೆಗೆ ನೀರು ಹರಿದು ಬರುವ ಕಡೆಗಳಲ್ಲೆಲ್ಲ ವೈಜ್ಞಾನಿಕ ಪದ್ಧತಿಯನ್ನು ಅನುಸರಿಸುತ್ತಿದೆ, ಶುದ್ಧವಾದ ನೀರು ಮಾತ್ರ ಕೆರೆಯ ಒಡಲನ್ನು ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಇದು ಉಪಯುಕ್ತವಾದ ಕ್ರಮವಾಗಿದೆ, '' ಎಂದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments