ಸ್ಯಾಂಕಿ ಕೆರೆಗೆ ಪೂಜೆ ಮಾಡಿದ ಡಾ. ಅಶ್ವಥ್ ನಾರಾಯಣ

Webdunia
ಗುರುವಾರ, 14 ಅಕ್ಟೋಬರ್ 2021 (15:40 IST)
ಆಯುಧಪೂಜೆಯ ಶುಭದಿನದಂದು ಋತ್ವಿಜರ ವೇದಮಂತ್ರ ಘೋಷಣೆ ನಡೆದ ಬಾಗಿನ ಸಮರ್ಪಣೆ ವಿಧಿವಿಧಾನಗಳಲ್ಲಿ ಸ್ಥಳೀಯ ಜನರು ಪಾಲ್ಗೊಂಡ ಸಚಿವರು, ಸಾಂಪ್ರದಾಯಿಕ ಶ್ರದ್ಧೆಯಿಂದ ಬಾಗಿನದ ಮೊರವನ್ನು ಗಂಗೆಯ ಒಡಲಿಗೆ ಸಮರ್ಪಿಸಿದರು.
ಕ್ಷಣಗಳಲ್ಲಿ ಸ್ಯಾಂಕಿ ಕೆರೆಯ ಪರಿಸರದಲ್ಲಿ ಸಂಭ್ರಮ ಮನೆಮಾಡಿತ್ತು. ಬೆಂಗಳೂರಿನ ಪರಿಸರ ಸ್ವಾಸ್ಥ್ಯವನ್ನು ಕಾಪಾಡುತ್ತಿರುವ ಪ್ರಮುಖ ತಾಣಗಳಲ್ಲಿ ಒಂದಾಗಿರುವ ಈ ಕೆರೆಯು ಹೋದ ವರ್ಷವೂ ಭರ್ತಿಯಾಗಿತ್ತು ಈಗ ಈ ಕೆರೆಗೆ ನೀರು ಹರಿದು ಬರುವ ಕಡೆಗಳಲ್ಲೆಲ್ಲ ವೈಜ್ಞಾನಿಕ ಪದ್ಧತಿಯನ್ನು ಅನುಸರಿಸುತ್ತಿದೆ, ಶುದ್ಧವಾದ ನೀರು ಮಾತ್ರ ಕೆರೆಯ ಒಡಲನ್ನು ಸೇರುವಂತೆ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಇದು ಉಪಯುಕ್ತವಾದ ಕ್ರಮವಾಗಿದೆ, '' ಎಂದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯೇ ಗೂಂಡಾಗಳನ್ನು ಕಳುಹಿಸಿ ವಿದ್ಯಾರ್ಥಿಗಳ ಮೇಲೆ ಕಲ್ಲು ಬಿಸಾಕಿದ್ದಾರೆ: ಅಭಿಜಿತ್ ದೀಪ್ಕೆ ಆರೋಪ

ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೆ: ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments