Webdunia - Bharat's app for daily news and videos

Install App

ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ಎದುರಾಗಿದೆ ದೊಡ್ಡ ತೊಂದರೆ

Webdunia
ಶನಿವಾರ, 4 ಏಪ್ರಿಲ್ 2020 (14:02 IST)
ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಆಚರಿಸುವಂತೆ ಸರಕಾರ ಸೂಚಿಸಿದೆ.

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣಗೊಳಿಸಲು  ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನ ದಲ್ಲಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏ.5 ರಂದು ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಏ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಹೆಚ್ಚಿನ ಸಂದಣಿ ಸೇರದಂತೆ ಆಚರಿಸಬೇಕು ಎಂದು  ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಬಾಬು ಜಗಜೀನ್ ರಾಮ್ ಜಯಂತಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ  ಪದಾಧಿಕಾರಿಗಳು, ಈ ಮಹಾನ್ ಚೇತನರ  ಅಭಿಮಾನಿಗಳು , ಅನುಯಾಯಿಗಳು ಸಹಕರಿಸಿ. ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments