Webdunia - Bharat's app for daily news and videos

Install App

ಡಾ. ಬಾಬು ಜಗಜೀವನ ರಾಂ ಸಂಶೋಧನಾ, ತರಬೇತಿ ಕೇಂದ್ರ ಕಾಮಗಾರಿ ಮತ್ತೆ ಶುರು

Webdunia
ಸೋಮವಾರ, 11 ಮೇ 2020 (21:46 IST)
ಕೊರೊನಾ ಸೊಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 88 ಕೋಟಿ ರೂ. ವೆಚ್ಚದ  ಡಾ. ಬಾಬು ಜಗಜೀವನ್ ರಾಂ ಸಂಶೋಧನಾ ಮತ್ತು ತರಬೇತಿ ಕೇಂದ್ರ  ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪುನರ್ ಪ್ರಾರಂಭಿಸಬೇಕು.

ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.  

ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಈ  ಕಟ್ಟಡ  ಕಾಮಗಾರಿಯನ್ನು ಪರಿಶೀಲಿಸಿದ ಅವರು, ಐಎಎಸ್ , ಕೆಎಎಸ್‌ ಪರೀಕ್ಷಾ ಪೂರ್ವ ತರಬೇತಿ ನೀಡಲು, ಅಧ್ಯಯನ ಹಾಗೂ  ಸಂಶೋಧನೆ ನಡೆಸುವ ಉದ್ದೇಶದಿಂದ ನಿರ್ಮಿಸುತ್ತಿರುವ ಈ ಕಟ್ಟಡವು ವಿಶೇಷತೆಯನ್ನು ಹೊಂದಿದೆ.

ಅಂತರ್ ರಾಷ್ಟ್ರೀಯ ಗುಣಮಟ್ಟದ ಕಟ್ಟಡ ಇದಾಗಿದೆ. 1800  ಹಾಸನಗಳುಳ್ಳ  ಸಭಾಂಗಣ, 8 ಬೃಹತ್ ಬೋಧನ ಕೊಠಡಿ, ಗ್ರಂಥಾಲಯ, ಕಂಪ್ಯೂಟರ್ ಲಾಬ್, ಸೇರಿದಂತೆ ಆಧುನಿಕ ಸೌಲಭ್ಯಗಳುಳ್ಳ ಬೃಹತ್ ಕಟ್ಟಡ ಇದಾಗಿದೆ. ಈ ಕಟ್ಟಡದ ಗುಣಮಟ್ಟ ಹಾಗೂ ತಾಂತ್ರಿಕತೆಯ ಗುಣಮಟ್ಟ  ಅತ್ಯುತ್ತಮ ವಾಗಿರಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ  ಪೂರ್ಣ ಗೊಳಿಸಬೇಕು ಎಂದು ಅವರು ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments