ಡಾ. ಬಾಬು ಜಗಜೀವನ ರಾಂ ಸಂಶೋಧನಾ, ತರಬೇತಿ ಕೇಂದ್ರ ಕಾಮಗಾರಿ ಮತ್ತೆ ಶುರು

Webdunia
ಸೋಮವಾರ, 11 ಮೇ 2020 (21:46 IST)
ಕೊರೊನಾ ಸೊಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 88 ಕೋಟಿ ರೂ. ವೆಚ್ಚದ  ಡಾ. ಬಾಬು ಜಗಜೀವನ್ ರಾಂ ಸಂಶೋಧನಾ ಮತ್ತು ತರಬೇತಿ ಕೇಂದ್ರ  ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪುನರ್ ಪ್ರಾರಂಭಿಸಬೇಕು.

ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.  

ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಈ  ಕಟ್ಟಡ  ಕಾಮಗಾರಿಯನ್ನು ಪರಿಶೀಲಿಸಿದ ಅವರು, ಐಎಎಸ್ , ಕೆಎಎಸ್‌ ಪರೀಕ್ಷಾ ಪೂರ್ವ ತರಬೇತಿ ನೀಡಲು, ಅಧ್ಯಯನ ಹಾಗೂ  ಸಂಶೋಧನೆ ನಡೆಸುವ ಉದ್ದೇಶದಿಂದ ನಿರ್ಮಿಸುತ್ತಿರುವ ಈ ಕಟ್ಟಡವು ವಿಶೇಷತೆಯನ್ನು ಹೊಂದಿದೆ.

ಅಂತರ್ ರಾಷ್ಟ್ರೀಯ ಗುಣಮಟ್ಟದ ಕಟ್ಟಡ ಇದಾಗಿದೆ. 1800  ಹಾಸನಗಳುಳ್ಳ  ಸಭಾಂಗಣ, 8 ಬೃಹತ್ ಬೋಧನ ಕೊಠಡಿ, ಗ್ರಂಥಾಲಯ, ಕಂಪ್ಯೂಟರ್ ಲಾಬ್, ಸೇರಿದಂತೆ ಆಧುನಿಕ ಸೌಲಭ್ಯಗಳುಳ್ಳ ಬೃಹತ್ ಕಟ್ಟಡ ಇದಾಗಿದೆ. ಈ ಕಟ್ಟಡದ ಗುಣಮಟ್ಟ ಹಾಗೂ ತಾಂತ್ರಿಕತೆಯ ಗುಣಮಟ್ಟ  ಅತ್ಯುತ್ತಮ ವಾಗಿರಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ  ಪೂರ್ಣ ಗೊಳಿಸಬೇಕು ಎಂದು ಅವರು ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments