ಡಾ. ಬಾಬು ಜಗಜೀವನ ರಾಂ ಸಂಶೋಧನಾ, ತರಬೇತಿ ಕೇಂದ್ರ ಕಾಮಗಾರಿ ಮತ್ತೆ ಶುರು

Webdunia
ಸೋಮವಾರ, 11 ಮೇ 2020 (21:46 IST)
ಕೊರೊನಾ ಸೊಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 88 ಕೋಟಿ ರೂ. ವೆಚ್ಚದ  ಡಾ. ಬಾಬು ಜಗಜೀವನ್ ರಾಂ ಸಂಶೋಧನಾ ಮತ್ತು ತರಬೇತಿ ಕೇಂದ್ರ  ನಿರ್ಮಾಣ ಕಾಮಗಾರಿಯನ್ನು ಕೂಡಲೇ ಪುನರ್ ಪ್ರಾರಂಭಿಸಬೇಕು.

ಹೀಗಂತ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.  

ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಈ  ಕಟ್ಟಡ  ಕಾಮಗಾರಿಯನ್ನು ಪರಿಶೀಲಿಸಿದ ಅವರು, ಐಎಎಸ್ , ಕೆಎಎಸ್‌ ಪರೀಕ್ಷಾ ಪೂರ್ವ ತರಬೇತಿ ನೀಡಲು, ಅಧ್ಯಯನ ಹಾಗೂ  ಸಂಶೋಧನೆ ನಡೆಸುವ ಉದ್ದೇಶದಿಂದ ನಿರ್ಮಿಸುತ್ತಿರುವ ಈ ಕಟ್ಟಡವು ವಿಶೇಷತೆಯನ್ನು ಹೊಂದಿದೆ.

ಅಂತರ್ ರಾಷ್ಟ್ರೀಯ ಗುಣಮಟ್ಟದ ಕಟ್ಟಡ ಇದಾಗಿದೆ. 1800  ಹಾಸನಗಳುಳ್ಳ  ಸಭಾಂಗಣ, 8 ಬೃಹತ್ ಬೋಧನ ಕೊಠಡಿ, ಗ್ರಂಥಾಲಯ, ಕಂಪ್ಯೂಟರ್ ಲಾಬ್, ಸೇರಿದಂತೆ ಆಧುನಿಕ ಸೌಲಭ್ಯಗಳುಳ್ಳ ಬೃಹತ್ ಕಟ್ಟಡ ಇದಾಗಿದೆ. ಈ ಕಟ್ಟಡದ ಗುಣಮಟ್ಟ ಹಾಗೂ ತಾಂತ್ರಿಕತೆಯ ಗುಣಮಟ್ಟ  ಅತ್ಯುತ್ತಮ ವಾಗಿರಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ  ಪೂರ್ಣ ಗೊಳಿಸಬೇಕು ಎಂದು ಅವರು ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ವಯನಾಡಿನಲ್ಲಿ ಭೂಕುಸಿತ, ಒಬ್ಬ ಸಾವು 7ಮಂದಿಗೆ ಗಾಯ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments