Webdunia - Bharat's app for daily news and videos

Install App

ವಿಧಾನ ಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪೋಟೊಗೆ ಅವಮಾನ

Webdunia
ಸೋಮವಾರ, 1 ಜನವರಿ 2018 (12:38 IST)
ಬೆಂಗಳೂರು : ಬೆಂಗಳೂರಿನ ವಿಧಾನ ಸೌಧದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹ ಘಟನೆ ನಡೆದಿದೆ.


ವಿಧಾನ ಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೋ ಅನಾಥವಾಗಿ ಬಿದ್ದಿದ್ದು, ಅಧಿಕಾರಿಗಳ ಹಾಗು ಸಿಬ್ಬಂದಿಗಳ ನಿರ್ಲಕ್ಷದಿಂದ ಈ ರೀತಿಯಾಗಿದೆ ಎಂದು ತಿಳಿದುಬಂದಿದೆ.

 
ವಿಧಾನ ಸೌಧದ ಕಾಂಪೌಂಡ್ ನ ಪಕ್ಕದಲ್ಲಿ ಹಳೆ ಟಾರ್ಪಲ್ ಕವರ್ಗಳ ಜೊತೆಗೆ ಈ ಫೋಟೋವನ್ನು ಎಸೆಯಲಾಗಿತ್ತು. ಕೊಠಡಿಗಳ ನವೀಕರಣ ಮಾಡುವ ಸಂದರ್ಭದಲ್ಲಿ ಈ ರೀತಿಯಾಗಿದ್ದು,ಈ ಫೋಟೋ ವನ್ನು ಒಂದು ಕಡೆ ನಿಟ್ಟಾಗಿ ಇಡುವ ಬದಲು ಬೇಕಾಬಿಟ್ಟಿ ಎಸೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments