Webdunia - Bharat's app for daily news and videos

Install App

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

Krishnaveni K
ಮಂಗಳವಾರ, 5 ಆಗಸ್ಟ್ 2025 (15:22 IST)
ಬೆಂಗಳೂರು: ಸರಕಾರಿ ಸಾರಿಗೆ ನೌಕರರ ಮುಷ್ಕರದ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಒತ್ತಾಯಿಸಿದ್ದಾರೆ.
 
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಮಾತು ಕೊಟ್ಟಂತೆ ನಡೆದಿಲ್ಲ. ಅಧಿಕಾರಕ್ಕೆ ಬಂದ ದಿನವೇ ಸಾರಿಗೆ ನೌಕರರ ಬಗ್ಗೆ ಆಡಿದ್ದನ್ನು ಮರೆತಿದ್ದಾರೆ. ಸಾರಿಗೆ ನೌಕರರ ವಿಚಾರದಲ್ಲಿ ನಾನೂ ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದೆ. ನೌಕರರ ಸಮಸ್ಯೆ ಪರಿಹರಿಸುವುದಾಗಿ ಸರಕಾರವೂ ತಿಳಿಸಿತ್ತು ಎಂದು ಅವರು ನುಡಿದರು.

ನೌಕರರ ಹಿಂಬಾಕಿಯನ್ನೂ ಕೊಡುತ್ತಿಲ್ಲ; ನಿವೃತ್ತರಿಗೂ ಗ್ರಾಚ್ಯುಟಿ ಮತ್ತಿತರ ಸೌಲಭ್ಯ ಕೊಟ್ಟಿಲ್ಲ. ಬಾಕಿ ಹಣ ಕೊಡುವಲ್ಲಿ ಸರಕಾರ ವಿಫಲವಾಗಿದೆ. ಶಕ್ತಿ ಯೋಜನೆ ಅನುಷ್ಠಾನವಾಗಿದೆ. ಬಸ್‍ಗಳು ತುಂಬಿ ತುಳುಕುತ್ತಿವೆ. ಟಿಕೆಟ್ ಹಣವನ್ನು ಪಾವತಿ ಮಾಡಿಲ್ಲವೇ ಎಂದು ಕೇಳಿದರು.

ಇದು ಕಿವುಡ, ಕುರುಡ, ಮೂಕರ ಸರಕಾರ ಎಂದು ಟೀಕಿಸಿದ ಅವರು, ಖಜಾನೆ ತುಂಬಿ ತುಳುಕುತ್ತಿದೆ ಎನ್ನುತ್ತಾರೆ. ಹಾಗಿದ್ದರೆ ಸಮಸ್ಯೆ ಪರಿಹಾರ ಮಾಡಿಲ್ಲವೇಕೆ? ಎಂದರು. ತಲಾದಾಯದಲ್ಲೂ ನಂಬರ್ 1 ಆಗಿದ್ದೇವೆ. ಆದರೂ, ಯಾಕೆ ನ್ಯಾಯ ಕೊಡಲು ಆಗುತ್ತಿಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಬಿಜೆಪಿ ಈ ನೌಕರರ ಪರವಾಗಿ ಧ್ವನಿಯಾಗಿ ನಿಲ್ಲಲಿದೆ. ಸದನದಲ್ಲೂ ಈ ವಿಷಯ ಪ್ರಸ್ತಾಪಿಸುತ್ತೇವೆ ಎಂದು ನುಡಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments