Webdunia - Bharat's app for daily news and videos

Install App

ನಮ್ಮ ಮೆಟ್ರೋದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ರೈಡ್

Krishnaveni K
ಮಂಗಳವಾರ, 9 ಏಪ್ರಿಲ್ 2024 (08:54 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹಾಗೂ ಶಾಸಕ ಎಂ. ಕೃಷ್ಣಪ್ಪ ಅವರು ಇಂದು “ಜೆ.ಪಿ. ನಗರ ಮೆಟ್ರೋ ನಿಲ್ದಾಣದಿಂದ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣ”ದ ತನಕ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದರು.

ನಿನ್ನೆ ಸಂಜೆ ಡಾ ಸಿಎನ್ ಮಂಜುನಾಥ್ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ವೇಳೆ ಮೆಟ್ರೋ ಪ್ರಯಾಣಿಕರ ಜೊತೆ ತಮ್ಮನ್ನು ಗೆಲ್ಲಿಸುವಂತೆ ಪ್ರಾರ್ಥಿಸಿದ್ದಾರೆ. ಡಾ. ಸಿಎನ್ ಮಂಜುನಾಥ್ ಎಂದರೆ ರಾಜಕಾರಣಿಯಾಗಿ ಅಲ್ಲ. ವೈದ್ಯರಾಗಿ ಹೆಸರು ಮಾಡಿದವರು. ಹೀಗಾಗಿ ಅವರನ್ನು ನೋಡಲು, ಅವರ ಜೊತೆ ಸೆಲ್ಫೀ ತೆಗೆದುಕೊಳ್ಳಲು ಜನ ನೂಕು ನುಗ್ಗಲು ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments